Select Your Language

Notifications

webdunia
webdunia
webdunia
webdunia

ಅಂತ್ಯಕ್ರಿಯೆ ವೇಳೆ ಶಿವಣ್ಣಆಕ್ರಂದನ!

ಅಂತ್ಯಕ್ರಿಯೆ ವೇಳೆ ಶಿವಣ್ಣಆಕ್ರಂದನ!
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (09:06 IST)
ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ. ಸಹೋದರ ಪುನೀತ್ ರಾಜ್ಕುಮಾರ್ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡಿದ್ದರು ನಟ ಶಿವರಾಜ್ಕುಮಾರ್.
ಎಲ್ಲ ವೇದಿಕೆಗಳಲ್ಲೂ ಅವರು ಪುನೀತ್ ಬಗ್ಗೆ ಮಾತನಾಡುತ್ತಿದ್ದರು. ಆದರೆ ಅಂಥ ಹೆಮ್ಮೆಯ ತಮ್ಮನನ್ನೇ ಕಳೆದುಕೊಂಡ ಬಳಿಕ ಶಿವಣ್ಣನಿಗೆ ಮುಗಿಲು ಕಳಚಿ ತಲೆ ಮೇಲೆ ಬಿದ್ದಂತಾಗಿದೆ. ಸಹೋದರನ ಅಂತ್ಯಕ್ರಿಯೆ ವೇಳೆ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಶಿವರಾಜ್ಕುಮಾರ್ ಅವರನ್ನು ಈ ರೀತಿ ನೋಡುವಾಗ ಅಭಿಮಾನಿಗಳ ಕರುಳು ಹಿಂಡುತ್ತದೆ. ಆದರೆ ವಿಧಿಗೆ ಯಾವುದೇ ಕರುಣೆ ಇಲ್ಲ. ಎಲ್ಲರ ಪ್ರೀತಿಯ ನಟನನ್ನು ಜವರಾಯ ಹೊತ್ತೊಯ್ದಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ಈಡಿಗ ಸಂಪ್ರದಾಯದಂತೆ ಪುನೀತ್ ಅಂತ್ಯಕ್ರಿಯೆ!