Webdunia - Bharat's app for daily news and videos

Install App

ಭಾರತ ಪರ ಸಿನಿಮಾ ಮಾಡಿದ್ದಕ್ಕೆ ಜಮ್ಮುವಿನಲ್ಲಿ ಗಲಾಟೆ ಮಾಡಿದ್ದರು: ಶಿವಣ್ಣ ಬಿಚ್ಚಿಟ್ಟ ಕಟು ಸತ್ಯ

Webdunia
ಶುಕ್ರವಾರ, 18 ಆಗಸ್ಟ್ 2017 (18:21 IST)
ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದ್ರೋಹಿಗಳ ಕೃತ್ಯದ ಬಗ್ಗೆ ನಾವು ನಿತ್ಯ ಸುದ್ದಿಗಳನ್ನ ಕೇಳುತ್ತಿರುತ್ತೇವೆ. ಸೇನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಉದಾಹರಣೆಗಳಿವೆ. ನಮ್ಮ ದೇಶದ ಅನ್ನ ತಿಂದು ದೇಶದ ವಿರುದ್ಧ ಧ್ವನಿ ಎತ್ತುವ ದುಷ್ಕರ್ಮಿಗಳು ಅಲ್ಲಿದ್ದಾರೆ. ಇದರ ಅನುಭವ ಇತ್ತೀಚೆಗೆ ತೆರೆ ಕಂಡ ಮಾಸ್ ಲೀಡರ್ ಚಿತ್ರತಂಡಕ್ಕೂ ಆಗಿದೆ.

ಶಿವಣ್ಣ ಅಭಿನಯದ ಯೋಧರ ಕಥೆ ಒಳಗೊಂಡಿರುವ ಮಾಸ್ ಲೀಡರ್ ಸಿನಿಮಾ ಜಮ್ಮು ಕಾಶ್ಮೀರದಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಭಾರತದ ಪರ ಸಿನಿಮಾ ಮಾಡುತ್ತೀರಾ ಎಂದು ಚಿತ್ರತಂಡದ ಮೇಲೆ ಕೆಲವರು ಜಗಳ ಮಾಡಿದ್ದರಂತೆ. ಅಲ್ಲೇ ಇದ್ದ ಕೆಲ ದೇಶಪ್ರೇಮಿಗಳು ಅವರನ್ನ ಹಿಮ್ಮೆಟ್ಟಿಸಿ ಚಿತ್ರತಂಡವನ್ನ ಕಾಪಾಡಿದರಂತೆ.

ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸ್ವತಃ ಶಿವಣ್ಣ ಈ ಕಹಿ ಘಟನೆಯನ್ನ ಬಿಚ್ಚಿಟ್ಟಿದ್ದಾರೆ.  ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments