Webdunia - Bharat's app for daily news and videos

Install App

ಸರ್ಕಾರಕ್ಕೆ ಶಿವರಾಜ್ ಕುಮಾರ್ ಹೇಳಿದ್ದು ಒಂದೇ ಮಾತು!

Webdunia
ಗುರುವಾರ, 4 ಫೆಬ್ರವರಿ 2021 (09:13 IST)
ಬೆಂಗಳೂರು: ಥಿಯೇಟರ್ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರದ ಸಚಿವರ ಜೊತೆ ಸಭೆ ನಡೆಸಿದ ಬಳಿಕ ನಟ ಶಿವರಾಜ್ ಕುಮಾರ್ ಮಾಧ‍್ಯಮಗಳೊಂದಿಗೆ ಮಾತನಾಡಿದ್ದಾರೆ.


ಥಿಯೇಟರ್ ನಲ್ಲಿ ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವುದರಿಂದ ನೂರಾರು ಕೋಟಿ ಬಂಡವಾಳ ಹೂಡಿ ಚಿತ್ರ ಮಾಡುತ್ತಿರುವ ನಿರ್ಮಾಪಕರು, ವಿತರಕರು, ಥಿಯೇಟರ್ ಮಾಲಿಕರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಶಿವಣ್ಣ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಸಭೆ ಬಳಿಕ ಮಾತನಾಡಿದ ಶಿವಣ್ಣ ಹೇಳಿದ್ದು ಒಂದೇ ಮಾತು. ‘ನಮ್ಮ ಸಮಸ್ಯೆ ಅರ್ಥ ಮಾಡಿಕೊಂಡು ಹೌಸ್ ಫುಲ್ ಪ್ರದರ್ಶನ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ನಾನು ಹೇಳೋದು ಒಂದೇ ಮಾತು, ಥ್ಯಾಂಕ್ಸ್. ಹೌಸ್ ಫುಲ್ ಪ್ರದರ್ಶನ ಬೇಡ ಎನ್ನುವುದಕ್ಕೆ ಸರ್ಕಾರದ ಬಳಿಯೂ ಕಾರಣಗಳಿತ್ತು, ಬೇಕು ಎನ್ನುವುದಕ್ಕೆ ನಮ್ಮ ಬಳಿಯೂ ಕಾರಣಗಳಿತ್ತು. ಅದನ್ನು ನಾವು ಪರಸ್ಪರ ಹಂಚಿಕೊಂಡಿದ್ದೇವೆ. ಇದಕ್ಕೆ ನಮಗೆ ಸ್ಪಂದನೆ ಸಿಕ್ಕಿದೆ’ ಎಂದು ಶಿವಣ್ಣ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments