Webdunia - Bharat's app for daily news and videos

Install App

ಕೊನೆಗೂ ಸಿಎಂ ಯಡಿಯೂರಪ್ಪ ಭೇಟಿಗೆ ಸಿದ್ಧರಾದ ಶಿವರಾಜ್ ಕುಮಾರ್ ಬಳಗ

Webdunia
ಭಾನುವಾರ, 2 ಆಗಸ್ಟ್ 2020 (12:39 IST)
ಬೆಂಗಳೂರು: ಕೊರೋನಾದಿಂದಾಗಿ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದ್ದು, ಈ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಲು ನಿರ್ಧಾರ ಮಾಡಲಾಗಿದೆ.


ಸ್ಯಾಂಡಲ್ ವುಡ್ ನ ನಾಯಕತ್ವ ವಹಿಸಿರುವ ಶಿವರಾಜ್ ಕುಮಾರ್, ಚಿತ್ರರಂಗದಲ್ಲಿ ಸದ್ಯಕ್ಕೆ ಎದುರಿಸುತ್ತಿರುವ ಸಮಸ್ಯೆಗಳು, ಫಿಲಂ ಸಿಟಿ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಮಂಗಳವಾರ ಈ ಕಾರ್ಯಕ್ರಮ ನಡೆಯುವ ಸಾಧ‍್ಯತೆಯಿದೆ. ಶಿವರಾಜ್ ಕುಮಾರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮೊನ್ನೆಯಷ್ಟೇ ಚಿತ್ರರಂಗದ ಪ್ರಮುಖ ಸ್ಟಾರ್ ನಟರನ್ನು ಕರೆಸಿಕೊಂಡು, ಸಚಿವ ಸಿಟಿ ರವಿ ಮುಂದೆ ಶಿವಣ್ಣ ಸಮಸ್ಯೆಗಳನ್ನು ತೆರೆದಿಟ್ಟಿದ್ದರು. ಇದೀಗ ಖುದ್ದಾಗಿ ಮುಖ್ಯಮಂತ್ರಿಗಳನ್ನೇ ಭೇಟಿಯಾಗಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments