ಕರ್ನಾಟಕದಲ್ಲಿ ಪರಭಾಷಾ ಸಿನಿಮಾ ಹಾವಳಿ: ರಾಂಗ್ ಆದ ಶಿವಣ್ಣ

Webdunia
ಶನಿವಾರ, 21 ಅಕ್ಟೋಬರ್ 2023 (18:01 IST)
ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳಿಗೆ ಹೆಚ್ಚಿನ ಥಿಯೇಟರ್ ಸಿಗುತ್ತಿರುವುದಕ್ಕೆ ನಟ ಶಿವರಾಜ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಶಿವಣ್ಣ ನಾಯಕರಾಗಿರುವ ಘೋಸ್ಟ್ ಸಿನಿಮಾ ಜೊತೆಗೆ ದಳಪತಿ ವಿಜಯ್ ಅವರ ಲಿಯೋ, ತೆಲುಗಿನ ಭಗವಂತ್ ಕೇಸರಿ, ಟೈಗರ್ ನಾಗೇಶ್ವರ್ ರಾವ್ ಸಿನಿಮಾಗಳು ಬಿಡುಗಡೆಯಾಗಿತ್ತು. ಘೋಸ್ಟ್ ಸಿನಿಮಾಗಿಂತ ಲಿಯೋಗೆ ಕರ್ನಾಟಕದಲ್ಲಿ ಹೆಚ್ಚಿನ ಶೋ ನೀಡಲಾಗಿದೆ.

ಇದರ ಬಗ್ಗೆ ಮಲ್ಟಿಪ್ಲೆಕ್ಸ್ ಥಿಯೇಟರ್ ಗಳ ವಿರುದ್ಧ ಶಿವಣ್ಣ ಕಿಡಿ ಕಾರಿದ್ದಾರೆ. ‘ಮಲ್ಟಿಪ್ಲೆಕ್ಸ್ ಗಳಿಗೆ ಏನು ಕೊಂಬು ಇದೆಯಾ? ಕಾಂತಾರ ಸಿನಿಮಾ ಕೂಡಾ ಮೊದಲು ಜನಕ್ಕೆ ಪರಿಚಯವಿರಲಿಲ್ಲ. ಆದರೆ ಜನ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ನಂತರವಷ್ಟೇ ಅಲ್ವಾ ಗೊತ್ತಾಗಿದ್ದು ಅದು ಎಂಥಾ ಅದ್ಭುತ ಸಿನಿಮಾವೆಂದು. ಶೋಗಳನ್ನೇ ಕೊಡದೇ ಹೋದರೆ ಹೇಗೆ? ಇದು ಗಂಭೀರ ಸಮಸ್ಯೆ. ಇದನ್ನು ಕೂತು ಬಗೆಹರಿಸಬೇಕು. ಯಾವ ಸಿನಿಮಾಗಳಿಗೂ ಅನ್ಯಾಯವಾಗಬಾರದು ಎಂದಿದ್ದಾರೆ ಶಿವಣ್ಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments