Webdunia - Bharat's app for daily news and videos

Install App

ಕರ್ನಾಟಕದಲ್ಲಿ ಪರಭಾಷಾ ಸಿನಿಮಾ ಹಾವಳಿ: ರಾಂಗ್ ಆದ ಶಿವಣ್ಣ

Webdunia
ಶನಿವಾರ, 21 ಅಕ್ಟೋಬರ್ 2023 (18:01 IST)
ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳಿಗೆ ಹೆಚ್ಚಿನ ಥಿಯೇಟರ್ ಸಿಗುತ್ತಿರುವುದಕ್ಕೆ ನಟ ಶಿವರಾಜ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಶಿವಣ್ಣ ನಾಯಕರಾಗಿರುವ ಘೋಸ್ಟ್ ಸಿನಿಮಾ ಜೊತೆಗೆ ದಳಪತಿ ವಿಜಯ್ ಅವರ ಲಿಯೋ, ತೆಲುಗಿನ ಭಗವಂತ್ ಕೇಸರಿ, ಟೈಗರ್ ನಾಗೇಶ್ವರ್ ರಾವ್ ಸಿನಿಮಾಗಳು ಬಿಡುಗಡೆಯಾಗಿತ್ತು. ಘೋಸ್ಟ್ ಸಿನಿಮಾಗಿಂತ ಲಿಯೋಗೆ ಕರ್ನಾಟಕದಲ್ಲಿ ಹೆಚ್ಚಿನ ಶೋ ನೀಡಲಾಗಿದೆ.

ಇದರ ಬಗ್ಗೆ ಮಲ್ಟಿಪ್ಲೆಕ್ಸ್ ಥಿಯೇಟರ್ ಗಳ ವಿರುದ್ಧ ಶಿವಣ್ಣ ಕಿಡಿ ಕಾರಿದ್ದಾರೆ. ‘ಮಲ್ಟಿಪ್ಲೆಕ್ಸ್ ಗಳಿಗೆ ಏನು ಕೊಂಬು ಇದೆಯಾ? ಕಾಂತಾರ ಸಿನಿಮಾ ಕೂಡಾ ಮೊದಲು ಜನಕ್ಕೆ ಪರಿಚಯವಿರಲಿಲ್ಲ. ಆದರೆ ಜನ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ನಂತರವಷ್ಟೇ ಅಲ್ವಾ ಗೊತ್ತಾಗಿದ್ದು ಅದು ಎಂಥಾ ಅದ್ಭುತ ಸಿನಿಮಾವೆಂದು. ಶೋಗಳನ್ನೇ ಕೊಡದೇ ಹೋದರೆ ಹೇಗೆ? ಇದು ಗಂಭೀರ ಸಮಸ್ಯೆ. ಇದನ್ನು ಕೂತು ಬಗೆಹರಿಸಬೇಕು. ಯಾವ ಸಿನಿಮಾಗಳಿಗೂ ಅನ್ಯಾಯವಾಗಬಾರದು ಎಂದಿದ್ದಾರೆ ಶಿವಣ್ಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments