Webdunia - Bharat's app for daily news and videos

Install App

ಮಹದಾಯಿ ಸಭೆಯಲ್ಲಿ ಪರಭಾಷಿಕರ ಮೇಲೆ ಸಿಟ್ಟು ಹೊರ ಹಾಕಿದ ಶಿವರಾಜ್ ಕುಮಾರ್

Webdunia
ಗುರುವಾರ, 28 ಡಿಸೆಂಬರ್ 2017 (17:36 IST)
ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಕೈ ಜೋಡಿಸಲು ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡುವಾಗ ಪರಭಾಷಿಕರ ಮೇಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಚಿತ್ರರಂಗವೂ ಹೋರಾಟಗಾರರ ಜತೆ ಕೈ ಜೋಡಿಸಲು ತೀರ್ಮಾನಿಸಿದ ಮೇಲೆ ಸುದ್ದಿಗೋಷ್ಠಿ ನಡೆಸಿದ್ದ ಶಿವರಾಜ್ ಕುಮಾರ್ ಮತ್ತು ಇತರ ಕಲಾವಿದರು, ಆರು ಕೋಟಿ ಕನ್ನಡಿಗರ ಪೈಕಿ ಎರಡು ಕೋಟಿ ಜನ ಬಂದು ಹೋರಾಡಿದರೂ ಸಮಸ್ಯೆ ಪರಿಹಾರವಾಗಬಹುದು ಎಂದರು.

ಅಷ್ಟೇ ಅಲ್ಲ,ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೆಲೆಸಿರುವ ಪರ ಭಾಷಿಕರ ಮೇಲೆ ಸಿಟ್ಟು ಹೊರ ಹಾಕಿದ ಶಿವಣ್ಣ, ಕುಡಿಯಲು, ಸೇವಿಸಲು ಇಲ್ಲಿನ ನೀರು, ಗಾಳಿ ಬೇಕು. ಆದರೆ ಕನ್ನಡ ನಾಡಿನ ಹೋರಾಟದಲ್ಲಿ ಪಾಲ್ಗೊಳ್ಳಲು ಯಾಕೆ ಬರಲ್ಲ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಮುಂದಿನ ಸುದ್ದಿ
Show comments