Webdunia - Bharat's app for daily news and videos

Install App

ನೀವೇನು ದೊಡ್ಡ ಡಾನಾ? ರಾಜ್ ಬಿ ಶೆಟ್ಟಿಗೆ ಶಿವಣ್ಣ ಆವಾಜ್!

Webdunia
ಮಂಗಳವಾರ, 4 ಜನವರಿ 2022 (16:22 IST)
ಬೆಂಗಳೂರು: ನೀವೇನು ದೊಡ್ಡ ಡಾನಾ? ಮಂಗಳದೇವಿ ಹತ್ರ ಬರ್ಲಾ? ಹೀಗಂತ ಶಿವರಾಜ್ ಕುಮಾರ್ ನಟ ರಾಜ್ ಬಿ ಶೆಟ್ಟಿಗೆ ಆವಾಜ್ ಹಾಕಿದ್ದಾರೆ!

ಸಾಮಾನ್ಯವಾಗಿ ಶಿವಣ್ಣ ಹೀಗೆ ಯಾರೊಂದಿಗೂ ಮಾತನಾಡಿದ ಉದಾಹರಣೆಯೇ ಇರಲ್ಲ. ಆದರೆ ಈಗ ರಾಜ್ ಶೆಟ್ಟಿಗೆ ಈ ರೀತಿ ಯಾಕೆ ಮಾತಾಡಿದ್ರು ಅಂತ ಅಚ್ಚರಿಯಾಗಬೇಡಿ. ಇದು ಕೇವಲ ತಮಾಷೆಗಾಗಿ ನಡೆದ ಫೋನ್ ಇನ್ ಸಂಭಾಷಣೆಯಷ್ಟೇ.

ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಗರುಡಗಮನ ವೃಷಭ ವಾಹನ ಸಿನಿಮಾ ಜೀ5 ನಲ್ಲಿ ಇದೇ 13 ರಿಂದ ಪ್ರಸಾರವಾಗಲಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಶಿವಣ್ಣ ಇಂತಹದ್ದೊಂದು ನಾಟಕವಾಡಿದ್ದಾರೆ. ಮೊದಲಿಗೆ ಯಾರೋ ತನಗೆ ಆವಾಜ್ ಹಾಕುತ್ತಾರೆಂದು ರಾಜ್ ಬಿ ಶೆಟ್ಟಿ ಕೂಡಾ ಗಂಭೀರವಾಗಿಯೇ ಮಾತನಾಡುತ್ತಾರೆ. ಬಳಿಕ ಶಿವಣ್ಣ ಎಂದು ಗೊತ್ತಾಗುತ್ತಿದ್ದಂತೆ ನಕ್ಕು ಬಿಡುತ್ತಾರೆ. ಕೊನೆಗೆ ರಾಜ್ ಬಿ ಶೆಟ್ಟಿ ನಟನೆಯನ್ನು ಶಿವಣ್ಣ ಕೊಂಡಾಡುತ್ತಾರೆ. ಈ ರೀತಿ ಇಬ್ಬರೂ ಸಿನಿಮಾ ಪ್ರಚಾರ ಮಾಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments