ಅಪ್ಪು ಸಾವಿನ ನೋವು ಮರೆಯಲು ಶಿವಣ್ಣ ಬ್ಯಾಕ್ ಟು ವರ್ಕ್

Webdunia
ಮಂಗಳವಾರ, 7 ಡಿಸೆಂಬರ್ 2021 (09:25 IST)
ಬೆಂಗಳೂರು: ಪ್ರೀತಿಯ ಅಪ್ಪು ಕಳೆದುಕೊಂಡ ನೋವು ಮನದಲ್ಲಿ ಹೆಪ್ಪುಗಟ್ಟಿದೆ. ಈ ನೋವಿನಿಂದ ಹೊರಬರಲು ಶಿವರಾಜ್ ಕುಮಾರ್ ಈಗ ಕೆಲಸದ ಮೊರೆ ಹೋಗಿದ್ದಾರೆ.

ಶಿವರಾಜ್ ಕುಮಾರ್ ನಾಯಕರಾಗಿ ಕೆಲವು ಸಿನಿಮಾಗಳು ಅನೌನ್ಸ್ ಆಗಿತ್ತು. ಆದರೆ ಪುನೀತ್ ಅಕಾಲಿಕ ನಿಧನದಿಂದಾಗಿ ಶಿವಣ್ಣ ಸಿನಿಮಾ ಕೆಲಸಗಳಿಂದ ಕೆಲವು ದಿನ ದೂರವೇ ಇದ್ದರು.

ಇದೀಗ ಮತ್ತೆ ಕೆಲಸಕ್ಕೆ ಮರಳಲು ತೀರ್ಮಾನಿಸಿದ್ದಾರೆ. ‘ವೇದ’ ಎಂಬ ಟೈಟಲ್ ನಲ್ಲಿ ಶಿವಣ್ಣ 125 ನೇ ಸಿನಿಮಾ ಈಗಾಗಲೇ ಘೋಷಣೆಯಾಗಿತ್ತು. ಎ. ಹರ್ಷ ನಿರ್ದೇಶನದ ಸಿನಿಮಾದ ಶೂಟಿಂಗ್ ಕಳೆದ ತಿಂಗಳೇ ಆರಂಭವಾಗಬೇಕಿತ್ತು. ಆದರೆ ಅಪ್ಪು ನಿಧನದಿಂದಾಗಿ ಅರ್ಧಕ್ಕೇ ನಿಂತಿತ್ತು. ಇದೀಗ ಸಿನಿಮಾ ಕೆಲಸಗಳು ಆರಂಭವಾಗಲಿದ್ದು, ಶೂಟಿಂಗ್ ಗೆ ಶಿವಣ್ಣ ಮತ್ತೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ದೇವರ ಮೊರೆ ಹೋದ ನಟ ದೊಡ್ಡಣ್ಣ

Video, ವೇದಿಕೆಯಲ್ಲಿ ಬೆವರುತ್ತಿದ್ದ ವಿಜಯ್‌ ನೋಡಿ ರಶ್ಮಿಕಾ ಮಂದಣ್ಣ ಎಷ್ಟು ಕೇರ್ ಮಾಡಿದ್ರು ನೋಡಿ

ಕಾಲಾ ಹಿರಣ್ ಚಿತ್ರತಂಡದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ಯಾಕೆ ಸಲ್ಮಾನ್ ಖಾನ್

ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ದೇವರ ಮೊರೆ ಹೋದ ನಟ ದೊಡ್ಡಣ್ಣ

ಕರುಪ್ಪು ಸಿನಿಮಾ ಸಕ್ಸಸ್ ಬೆನ್ನಲ್ಲೇ ನಿರ್ದೇಶಕ ಆರ್‌ಜೆ ಬಾಲಾಜಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ಮುಂದಿನ ಸುದ್ದಿ
Show comments