Webdunia - Bharat's app for daily news and videos

Install App

ಅಪ್ಪು ಸಾವಿನ ನೋವು ಮರೆಯಲು ಶಿವಣ್ಣ ಬ್ಯಾಕ್ ಟು ವರ್ಕ್

Webdunia
ಮಂಗಳವಾರ, 7 ಡಿಸೆಂಬರ್ 2021 (09:25 IST)
ಬೆಂಗಳೂರು: ಪ್ರೀತಿಯ ಅಪ್ಪು ಕಳೆದುಕೊಂಡ ನೋವು ಮನದಲ್ಲಿ ಹೆಪ್ಪುಗಟ್ಟಿದೆ. ಈ ನೋವಿನಿಂದ ಹೊರಬರಲು ಶಿವರಾಜ್ ಕುಮಾರ್ ಈಗ ಕೆಲಸದ ಮೊರೆ ಹೋಗಿದ್ದಾರೆ.

ಶಿವರಾಜ್ ಕುಮಾರ್ ನಾಯಕರಾಗಿ ಕೆಲವು ಸಿನಿಮಾಗಳು ಅನೌನ್ಸ್ ಆಗಿತ್ತು. ಆದರೆ ಪುನೀತ್ ಅಕಾಲಿಕ ನಿಧನದಿಂದಾಗಿ ಶಿವಣ್ಣ ಸಿನಿಮಾ ಕೆಲಸಗಳಿಂದ ಕೆಲವು ದಿನ ದೂರವೇ ಇದ್ದರು.

ಇದೀಗ ಮತ್ತೆ ಕೆಲಸಕ್ಕೆ ಮರಳಲು ತೀರ್ಮಾನಿಸಿದ್ದಾರೆ. ‘ವೇದ’ ಎಂಬ ಟೈಟಲ್ ನಲ್ಲಿ ಶಿವಣ್ಣ 125 ನೇ ಸಿನಿಮಾ ಈಗಾಗಲೇ ಘೋಷಣೆಯಾಗಿತ್ತು. ಎ. ಹರ್ಷ ನಿರ್ದೇಶನದ ಸಿನಿಮಾದ ಶೂಟಿಂಗ್ ಕಳೆದ ತಿಂಗಳೇ ಆರಂಭವಾಗಬೇಕಿತ್ತು. ಆದರೆ ಅಪ್ಪು ನಿಧನದಿಂದಾಗಿ ಅರ್ಧಕ್ಕೇ ನಿಂತಿತ್ತು. ಇದೀಗ ಸಿನಿಮಾ ಕೆಲಸಗಳು ಆರಂಭವಾಗಲಿದ್ದು, ಶೂಟಿಂಗ್ ಗೆ ಶಿವಣ್ಣ ಮತ್ತೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments