Webdunia - Bharat's app for daily news and videos

Install App

ನಂದಿನಿ ಉತ್ಪನ್ನಗಳ ರಾಯಭಾರಿಯಾದ ನಟ ಶಿವರಾಜ್ ಕುಮಾರ್

Webdunia
ಮಂಗಳವಾರ, 1 ಆಗಸ್ಟ್ 2023 (15:46 IST)
Photo Courtesy: Twitter
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಉತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಈ ನಡುವೆ ನಟ ಶಿವರಾಜ್ ಕುಮಾರ್ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ನೇಮಕವಾಗಿದ್ದಾರೆ.

ಈ ಮೊದಲು ಡಾ.ರಾಜ್ ಕುಮಾರ್ ಅವರ ಬಳಿಕ ಪುನೀತ್ ರಾಜ್ ಕುಮಾರ್ ನಂದಿನಿ ಉತ್ಪನ್ನಗಳಿಗೆ ಯಾವುದೇ ಸಂಭಾವನೆ ಇಲ್ಲದೇ ರಾಯಭಾರಿಗಳಾಗಿದ್ದರು. ಇದೀಗ ಶಿವರಾಜ್ ಕುಮಾರ್ ರಾಯಭಾರಿಯಾಗಿದ್ದಾರೆ. ಕೆಲವು ದಿನಗಳ ಹಿಂದೆಯೇ ಶಿವಣ್ಣನಿಗೆ ನಂದಿನಿ ಉತ್ಪನ್ನಗಳ ಪ್ರಚಾರಕರಾಗಲು ಕೇಳಿಕೊಳ್ಳಲಾಗಿತ್ತು. ಅದನ್ನು ಅವರು ಒಪ್ಪಿಕೊಂಡಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಶಿವಣ್ಣನ ನಿವಾಸಕ್ಕೆ ತೆರಳಿ ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಶಿವರಾಜ್ ಕುಮಾರ್ ಗೆ ಅಪಾರ ಅಭಿಮಾನಿ ಬಳಗವಿದೆ. ಈ ಕಾರಣಕ್ಕೆ ಅವರನ್ನು ರಾಯಭಾರಿಯಾಗಲು ಕೇಳಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments