Webdunia - Bharat's app for daily news and videos

Install App

ಕೊರೋನಾ ಭೀತಿ: 20 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಶಿವರಾಜ್ ಕುಮಾರ್!

Webdunia
ಭಾನುವಾರ, 15 ಮಾರ್ಚ್ 2020 (09:00 IST)
ಬೆಂಗಳೂರು: ಕೊರೋನಾವೈರಸ್ ಭೀತಿಯಿಂದಾಗಿ ಕರ್ನಾಟಕ ಒಂದು ವಾರದ ಕಾಲ ಸ್ತಬ್ಧವಾಗಲಿದೆ. ಇದರ ಬಿಸಿ ಚಿತ್ರರಂಗಕ್ಕೂ ತಟ್ಟಿದೆ.


ಕೊರೋನಾ ಭೀತಿ ನಟ ಶಿವರಾಜ್ ಕುಮಾರ್ ಗೆ ತಾವು 20 ವರ್ಷಗಳಿಂದಲೂ ಪಾಲಿಸಿಕೊಂಡು ಬರುತ್ತಿದ್ದ ಸಂಪ್ರದಾಯಕ್ಕೆ ಬ್ರೇಕ್ ಹಾಕುವಂತೆ ಮಾಡಿದೆ.

ಶಿವಣ್ಣ ಪ್ರತೀ ವರ್ಷವೂ ಮಾಲೆ ಧರಿಸಿ ಶಬರಿಮಲೆ ಯಾತ್ರೆ ತೆರಳುತ್ತಾರೆ. ಅದರಂತೆ ಈ ವರ್ಷವೂ ಯಾತ್ರೆಗೆ ತೆರಳಲು ಮಾಲೆ ಧರಿಸಿದ್ದರು. ಆದರೆ ಕೇರಳದಲ್ಲೂ ಕೊರೋನಾ ಭೀತಿಯಿರುವುದರಿಂದ ಶಬರಿಮಲೆ ಯಾತ್ರೆಯನ್ನು ರದ್ದುಗೊಳಿಸಿದ್ದು ಬೆಂಗಳೂರಿನಲ್ಲಿಯೇ ಇರುವ ಅಯ್ಯಪ್ಪ ದೇವಾಲಯದಲ್ಲಿ ಮಾಲೆ ತೆಗೆಯಲು ನಿರ್ಧರಿಸಿದ್ದಾರೆ. ಆ ಮೂಲಕ ತಾವು ಇಷ್ಟು ಸಮಯದಿಂದ ಅಚರಿಸಿಕೊಂಡು ಬರುತ್ತಿದ್ದ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments