Webdunia - Bharat's app for daily news and videos

Install App

ಕೊರೋನಾ ಭೀತಿ: 20 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಶಿವರಾಜ್ ಕುಮಾರ್!

Webdunia
ಭಾನುವಾರ, 15 ಮಾರ್ಚ್ 2020 (09:00 IST)
ಬೆಂಗಳೂರು: ಕೊರೋನಾವೈರಸ್ ಭೀತಿಯಿಂದಾಗಿ ಕರ್ನಾಟಕ ಒಂದು ವಾರದ ಕಾಲ ಸ್ತಬ್ಧವಾಗಲಿದೆ. ಇದರ ಬಿಸಿ ಚಿತ್ರರಂಗಕ್ಕೂ ತಟ್ಟಿದೆ.


ಕೊರೋನಾ ಭೀತಿ ನಟ ಶಿವರಾಜ್ ಕುಮಾರ್ ಗೆ ತಾವು 20 ವರ್ಷಗಳಿಂದಲೂ ಪಾಲಿಸಿಕೊಂಡು ಬರುತ್ತಿದ್ದ ಸಂಪ್ರದಾಯಕ್ಕೆ ಬ್ರೇಕ್ ಹಾಕುವಂತೆ ಮಾಡಿದೆ.

ಶಿವಣ್ಣ ಪ್ರತೀ ವರ್ಷವೂ ಮಾಲೆ ಧರಿಸಿ ಶಬರಿಮಲೆ ಯಾತ್ರೆ ತೆರಳುತ್ತಾರೆ. ಅದರಂತೆ ಈ ವರ್ಷವೂ ಯಾತ್ರೆಗೆ ತೆರಳಲು ಮಾಲೆ ಧರಿಸಿದ್ದರು. ಆದರೆ ಕೇರಳದಲ್ಲೂ ಕೊರೋನಾ ಭೀತಿಯಿರುವುದರಿಂದ ಶಬರಿಮಲೆ ಯಾತ್ರೆಯನ್ನು ರದ್ದುಗೊಳಿಸಿದ್ದು ಬೆಂಗಳೂರಿನಲ್ಲಿಯೇ ಇರುವ ಅಯ್ಯಪ್ಪ ದೇವಾಲಯದಲ್ಲಿ ಮಾಲೆ ತೆಗೆಯಲು ನಿರ್ಧರಿಸಿದ್ದಾರೆ. ಆ ಮೂಲಕ ತಾವು ಇಷ್ಟು ಸಮಯದಿಂದ ಅಚರಿಸಿಕೊಂಡು ಬರುತ್ತಿದ್ದ ಸಂಪ್ರದಾಯಕ್ಕೆ ಈ ಬಾರಿ ಬ್ರೇಕ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments