Webdunia - Bharat's app for daily news and videos

Install App

ಶಕ್ತಿಧಾಮದ ಮಕ್ಕಳಿಗೆ ಪುನೀತ್, ಡಾ.ರಾಜ್ ಸಮಾಧಿ ದರ್ಶನ ಮಾಡಿಸಿದ ಶಿವಣ್ಣ ದಂಪತಿ

Webdunia
ಬುಧವಾರ, 2 ಫೆಬ್ರವರಿ 2022 (15:56 IST)
ಬೆಂಗಳೂರು: ಮೈಸೂರಿನ ಶಕ್ತಿಧಾಮದ ಮಕ್ಕಳನ್ನು ಇಂದು ಬೆಂಗಳೂರಿಗೆ ಕರೆತಂದ ಶಿವಣ್ಣ ದಂಪತಿ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್, ಪಾರ್ವತಮ್ಮ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನ ಮಾಡಿಸಿದ್ದಾರೆ.

ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಸ್ವತಃ ತಾವೇ ಮಕ್ಕಳನ್ನು ಸರತಿ ಸಾಲಲ್ಲಿ ಕರೆದುಕೊಂಡು ಬಂದು ಮೂವರು ದಿಗ್ಗಜರ ಸಮಾಧಿ ದರ್ಶನ ಮಾಡಿಸಿದ್ದಾರೆ.

ಶಕ್ತಿಧಾಮ ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಕನಸಿನ ಕೂಸು. ಮೊನ್ನೆಯಿಂದ ಶಿವರಾಜ್ ಕುಮಾರ್ ಹಾಗೂ ಪತ್ನಿ ಶಕ್ತಿಧಾಮದ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಮೈಸೂರಿನಲ್ಲಿ ಶೂಟಿಂಗ್ ನಿಮಿತ್ತ ಹೋಗಿದ್ದ ಶಿವಣ್ಣ ಮಕ್ಕಳೊಂದಿಗೆ ಅಮೂಲ್ಯ ಕ್ಷಣ ಕಳೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

ಮುಂದಿನ ಸುದ್ದಿ
Show comments