ಅವಕಾಶವಿಲ್ಲ ಎಂದು ಅತ್ತ ಅಭಿಜಿತ್ ಗೆ ಶಿವಣ್ಣ ಮಾಡಿದ್ದೇನು ಗೊತ್ತಾ?!

Webdunia
ಮಂಗಳವಾರ, 1 ನವೆಂಬರ್ 2022 (08:40 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ಜೋಡಿ ನಂ.1 ವೇದಿಕೆಯಲ್ಲಿ ಇತ್ತೀಚೆಗೆ ಹಿರಿಯ ನಟ ಅಭಿಜಿತ್ ಪತ್ನಿ ತಮ್ಮ ಪತಿಗೆ ಈಗ ಸಿನಿಮಾಗಳಲ್ಲಿ ಅವಕಾಶವೇ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದರು.

ಆ ಕಾರ್ಯಕ್ರಮದಲ್ಲಿದ್ದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನನ್ನ ಮುಂದಿನ ಸಿನಿಮಾದಲ್ಲಿ ಅಭಿಜಿತ್ ಇರ್ತಾರೆ ಎಂದು ಭರವಸೆ ನೀಡಿದ್ದರು.

ಇದೀಗ ಶಿವಣ್ಣ ನುಡಿದಂತೆ ನಡೆದಿದ್ದಾರೆ. ಶಿವರಾಜ್ ಕುಮಾರ್ ಘೋಷ್ಟ್ ಎನ್ನುವ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಹಿರಿಯ ನಟ ಅಭಿಜಿತ್ ಗೆ ಕರೆದು ಅವಕಾಶ ಕೊಟ್ಟಿದ್ದಾರೆ. ಇದಲ್ಲವೇ ದೊಡ್ಮನೆಯ ದೊಡ್ಡ ಗುಣ?


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments