ಶಕ್ತಿಧಾಮದ ಮಕ್ಕಳೊಂದಿಗೆ ಗಾಂಧಿ ಜಯಂತಿ ಆಚರಿಸಿದ ಶಿವಣ್ಣ

Webdunia
ಸೋಮವಾರ, 2 ಅಕ್ಟೋಬರ್ 2023 (16:53 IST)
Photo Courtesy: Instagram
ಮೈಸೂರು: ಇಂದು ರಾಷ್ಟ್ರಪಿತ ಮಹಾತ್ಮಾಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಜನ್ಮ ಜಯಂತಿಯನ್ನು ಎಲ್ಲೆಡೆ ಆಚರಿಸಲಾಯಿತು.

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಮೈಸೂರಿನ ಶಕ್ತಿಧಾಮದ ಮಕ್ಕಳೊಂದಿಗೆ ಆಚರಿಸಿಕೊಂಡಿದ್ದಾರೆ.

ದೊಡ್ಮನೆ ಕುಟುಂಬ ನಡೆಸಿಕೊಂಡು ಬರುತ್ತಿರುವ ಶಕ್ತಿಧಾಮದಲ್ಲಿ ಶಿವಣ್ಣ ಇಂದು ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ. ಮಕ್ಕಳು ಗಾಂಧೀಜಿ, ಶಾಸ್ತ್ರೀಜಿ ಚಿಂತನೆಗಳನ್ನು ಅಳವಡಿಸಿಕೊಳ್ಳಲಿ ಎಂದು ಅವರು ಆಶಿಸಿದ್ದಾರೆ.

ನಿನ್ನೆಯಷ್ಟೇ ಶಿವರಾಜ್ ಕುಮಾರ್ ನಾಯಕರಾಗಿರುವ ಘೋಸ್ಟ್ ಸಿನಿಮಾದ ಟ್ರೈಲರ್ ಲಾಂಚ್ ಆಗಿ ಅದ್ಭುತ ಪ್ರತಿಕ್ರಿಯೆ ಪಡೆದಿತ್ತು. ಇದೇ ತಿಂಗಳು 19 ರಂದು ಚಿತ್ರ ತೆರೆಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments