Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಸ್ಪೂರ್ತಿಯಿಂದ ಅಭಿಮಾನಿಗಳು ಮಾಡಿದ ಕೆಲಸವೇನು ಗೊತ್ತಾ?

Webdunia
ಮಂಗಳವಾರ, 8 ಸೆಪ್ಟಂಬರ್ 2020 (11:58 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚೆಗೆ ಮೈಸೂರು ಮೃಗಾಲಯದ ಆನೆಯೊಂದನ್ನು ದತ್ತು ಪಡೆದು ಸುದ್ದಿಯಾಗಿದ್ದರು. ಶಿವಣ್ಣ ಮಾಡಿದ ಈ ಕೆಲಸ ಈಗ ಅಭಿಮಾನಿಗಳಿಗೆ ಸ್ಪೂರ್ತಿಯಾಗಿದೆ.


ತಮ್ಮ ನೆಚ್ಚಿನ ಹೀರೋ ಮಾಡಿದ ಕೆಲಸದಿಂದ ಸ್ಪೂರ್ತಿಗೊಂಡ ಶಿವಣ್ಣನ ಅಪ್ಪಟ ಅಭಿಮಾನಿಗಳು ಸುಮಾರು 40 ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದಿದ್ದಾರೆ. ತಾವು ಆನೆ ದತ್ತು ತೆಗೆದುಕೊಂಡ ಸಂದರ್ಭದಲ್ಲಿ ಶಿವಣ್ಣ ಇಂತಹ ಕೆಲಸವನ್ನು ಎಲ್ಲರೂ ಮಾಡಿ ಎಂದು ಮನವಿ ಮಾಡಿದ್ದರು. ತಮ್ಮ ನೆಚ್ಚಿನ ನಟನ ಮನವಿಗೆ ಸ್ಪಂದಿಸಿದ ಅಭಿಮಾನಿಗಳು ಅವರು ಹೇಳಿದಂತೆಯೇ ಮಾಡಿ ತೋರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments