Webdunia - Bharat's app for daily news and videos

Install App

ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್ ನೀಡಿದ ಶಿವರಾಜ್‌ಕುಮಾರ್‌

Sampriya
ಸೋಮವಾರ, 25 ನವೆಂಬರ್ 2024 (18:27 IST)
ಶಿವಮೊಗ್ಗ: ಭೈರತಿ ರಣಗಲ್ ಸಿನಿಮಾದ ಸಕ್ಸಸ್‌ನಲ್ಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ಇಂದು ಪತ್ನಿ ಜತೆ ಶಿವಮೊಗ್ಗಕ್ಕೆ ಭೇಟಿ ನೀಡಿ ಅಲ್ಲಿನ ಚಿತ್ರಮಂದಿರಕ್ಕೆ ಆಗಮಿಸಿ ಅಭಿಮಾನಿಗಳ ಜತೆ ಸಿನಿಮಾ ಸಕ್ಸಸ್ ಬಗ್ಗೆ ಹಂಚಿಕೊಂಡರು.

ಈ ವೇಳೆ ಮಾತನಾಡಿದ ಅವರು, ತಮ್ಮ ಆರೋಗ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಈ ಹಿಂದೆ ತನಗೆ ಆರೋಗ್ಯ ಸಮಸ್ಯೆಯಿದೆ ಎಂದು ಶಿವಣ್ಣ ಹೇಳಿಕೊಂಡಿದ್ದರು. ಅದಲ್ಲದೆ ಚಿಕಿತ್ಸೆ ಸಲುವಾಗಿ ಡಿಸೆಂಬರ್‌ ತಿಂಗಳಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದರು.

ಇದೀಗ ಆರೋಗ್ಯ ಸಂಬಂಧ ಅಪ್‌ಡೇಟ್ ನೀಡಿದ ಅವರು ಸದ್ಯ ಆರೋಗ್ಯ ಸುಧಾರಣೆ ಆಗಿದೆ. ಮುಂದಿನ ತಿಂಗಳು ಆಪರೇಷನ್ ಇದೆ. ಯುಎಸ್‌ಎಗೆ ಹೋಗುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

ಶಿವರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿಗೆ ಅಭಿಮಾನಿಗಳು ಕುಣಿಸು ಕುಪ್ಪಳಿಸಿದ್ದಾರೆ.  ಇನ್ನೂ ಶಿವರಾಜ್ ಕುಮಾರ್ ದಂಪತಿ ಗೋಪಿ ಸರ್ಕಲ್‌ಗೆ ಬರುತ್ತಲೇ ಅಭಿಮಾನಿಗಳು ಘೋಷಣೆಯನ್ನು ಕೂಗಿದರು. ಚಿತ್ರತಂಡದ ಜೊತೆ ಫ್ಯಾನ್ಸ್ಗಳಿಗೆ ಧನ್ಯವಾದ ತಿಳಿಸಿದ ಶಿವರಾಜ್ ಕುಮಾರ್ ಅಭಿಮಾನಿಗಳ ಅಭಿಮಾನಕ್ಕೆ ಫಿದಾ ಆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments