Webdunia - Bharat's app for daily news and videos

Install App

ಓಡಿ ಅಪ್ಪು ಸಮಾಧಿ ತಲುಪಿದ ಮಹಿಳೆಗೆ ಶಿವರಾಜ್ ಕುಮಾರ್ ಸತ್ಕಾರ

Webdunia
ಬುಧವಾರ, 15 ಡಿಸೆಂಬರ್ 2021 (10:30 IST)
Photo Courtesy: Twitter
ಬೆಂಗಳೂರು: ಧಾರವಾಡದಿಂದ 500 ಕಿ.ಮೀಗಳಷ್ಟು ದೂರ ಓಡಿ ಬಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿ ತಲುಪಿದ ದ್ರಾಕ್ಷಾಯಣಿಗೆ ಶಿವರಾಜ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ 14 ದಿನಗಳಿಂದ ಓಡುತ್ತಲೇ ಬಂದ ದ್ರಾಕ್ಷಾಯಣಿ ದಾರಿಯುದ್ದಕ್ಕೂ ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸಿದ್ದಾರೆ. ಮೂವರು ಮಕ್ಕಳ ತಾಯಿಯಾಗಿರುವ ದ್ರಾಕ್ಷಾಯಣಿ ಸಾಧನೆಯನ್ನು ರಾಘಣ್ಣ ಕೂಡಾ ಕೊಂಡಾಡಿದ್ದರು. ಅಲ್ಲದೆ, ನಿನ್ನೆ ಆಕೆ ಸಮಾಧಿ ಬಳಿ ತಲುಪಿದಾಗ ಯುವರಾಜ್ ಕುಮಾರ್ ಬರಮಾಡಿಕೊಂಡು ಸನ್ಮಾನಿಸಿದ್ದರು.

ಅದಾದ ಬಳಿಕ ಶಿವರಾಜ್ ಕುಮಾರ್ ದ್ರಾಕ್ಷಾಯಣಿಯನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸನ್ಮಾನಿಸಿದ್ದಾರೆ. ಅಲ್ಲದೆ, ಆಕೆಯ ಸಾಧನೆಯ ಹಾದಿ ಬಗ್ಗೆ ವಿಚಾರಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments