Webdunia - Bharat's app for daily news and videos

Install App

ಧರ್ಮಸ್ಥಳದಲ್ಲಿ ಡಾ. ರಾಜ್ ಗೆ ಹೀಗೊಂದು ಆಸೆಯಿತ್ತಂತೆ!

Webdunia
ಶುಕ್ರವಾರ, 3 ಮೇ 2019 (06:13 IST)
ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮ ಎಂದರೆ ಡಾ. ರಾಜ್ ಕುಮಾರ್ ನೆನಪಾಗುತ್ತದೆ. ಅವರು ಅಂದು ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದ್ದು ಇಂದಿಗೂ ನೆನಪಾಗಿ ಉಳಿದಿದೆ.


ಈ ಬಾರಿ ಡಾ. ರಾಜ್ ಹಿರಿಯ ಪುತ್ರ, ನಟ ಶಿವರಾಜ್ ಕುಮಾರ್ ದಂಪತಿ ಸಮೇತರಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವಜೋಡಿಗಳಿಗೆ ಶುಭ ಹಾರೈಸಿದರು.

ಡಾ. ರಾಜ್ ಬಿಟ್ಟರೆ, ಸಿನಿ ತಾರೆಯರ ಪೈಕಿ ಕಳೆದ ಬಾರಿ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಜೋಡಿ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಅದಾದ ಬಳಿಕ ಶಿವಣ್ಣ ಈ ಕಾರ್ಯಕ್ರಮಕ್ಕೆ ಮೂರನೇ ಸಿನಿ ತಾರಾ ಜೋಡಿ ಎನಿಸಿಕೊಂಡರು.

ಈ ಸಂದರ್ಭದಲ್ಲಿ ಅಪ್ಪಾಜಿಯನ್ನು ನೆನೆಸಿಕೊಂಡ ಶಿವಣ್ಣ, ಅಪ್ಪಾಜಿಗೆ ಈ ಕಾರ್ಯಕ್ರಮದ ಸ್ವರ್ಣ ಮಹೋತ್ಸವ ಆಗಬೇಕು, ಅದರಲ್ಲಿ ಪಾಲ್ಗೊಳ್ಳಬೇಕು ಎಂಬ ಕನಸಿತ್ತು. ಆದರೆ ಅದು ನನಸಾಗಲಿಲ್ಲ. ಆದರೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದರು. ಹೀಗಾಗಿ ಮಾತನಾಡುವಾಗ ಶಿವಣ್ಣ ಕೊಂಚ ಭಾವುಕರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments