Webdunia - Bharat's app for daily news and videos

Install App

ಸಿಎಂ ಸಿದ್ದು ಪ್ರಮಾಣವಚನಕ್ಕೆ ಬಂದ ಶಿವರಾಜ್ ಕುಮಾರ್ ಗೆ ಗಾಯ

Webdunia
ಭಾನುವಾರ, 21 ಮೇ 2023 (09:10 IST)
ಬೆಂಗಳೂರು: ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ಗೆ ಗಾಯವಾಗಿದೆ.

ನಿನ್ನೆ ಕಂಠೀರವ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಕೂಡಾ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮೆಟ್ಟಿಲಿಳಿಯುವಾಗ ಶಿವಣ್ಣ ಕಾಲು ಉಳುಕಿಸಿಕೊಂಡಿದ್ದಾರೆ.

ಬಳಿಕ ಕುಂಟಿಕೊಂಡೇ ಕಾರಿನಲ್ಲಿ ಮನೆಗೆ ತೆರಳಿದ್ದಾರೆ. ಸಿದ್ದು ಪ್ರಮಾಣ  ವಚನ ಕಾರ್ಯಕ್ರಮದಲ್ಲಿ ಶಿವಣ್ಣ ಜೊತೆಗೆ ಕಮಲ್ ಹಾಸನ್, ದುನಿಯಾ ವಿಜಿ, ರಮ್ಯಾ, ಉಮಾಶ‍್ರೀ, ರಾಜೇಂದ್ರ ಸಿಂಗ್ ಬಾಬು, ಸಾಧು ಕೋಕಿಲಾ ಸೇರಿದಂತೆ ಸಿನಿ ಗಣ್ಯರೂ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments