Webdunia - Bharat's app for daily news and videos

Install App

ಸಿಎಂ ಸಿದ್ದು ಪ್ರಮಾಣವಚನಕ್ಕೆ ಬಂದ ಶಿವರಾಜ್ ಕುಮಾರ್ ಗೆ ಗಾಯ

Webdunia
ಭಾನುವಾರ, 21 ಮೇ 2023 (09:10 IST)
ಬೆಂಗಳೂರು: ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ಗೆ ಗಾಯವಾಗಿದೆ.

ನಿನ್ನೆ ಕಂಠೀರವ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಕೂಡಾ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಮೆಟ್ಟಿಲಿಳಿಯುವಾಗ ಶಿವಣ್ಣ ಕಾಲು ಉಳುಕಿಸಿಕೊಂಡಿದ್ದಾರೆ.

ಬಳಿಕ ಕುಂಟಿಕೊಂಡೇ ಕಾರಿನಲ್ಲಿ ಮನೆಗೆ ತೆರಳಿದ್ದಾರೆ. ಸಿದ್ದು ಪ್ರಮಾಣ  ವಚನ ಕಾರ್ಯಕ್ರಮದಲ್ಲಿ ಶಿವಣ್ಣ ಜೊತೆಗೆ ಕಮಲ್ ಹಾಸನ್, ದುನಿಯಾ ವಿಜಿ, ರಮ್ಯಾ, ಉಮಾಶ‍್ರೀ, ರಾಜೇಂದ್ರ ಸಿಂಗ್ ಬಾಬು, ಸಾಧು ಕೋಕಿಲಾ ಸೇರಿದಂತೆ ಸಿನಿ ಗಣ್ಯರೂ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments