Webdunia - Bharat's app for daily news and videos

Install App

ಕೆ.ಮಂಜು ಪುತ್ರನಿಗೆ ಲಾಂಗ್ ಹಿಡಿಯುವ ಪಾಠ ಮಾಡಿದ ಶಿವರಾಜ್ ಕುಮಾರ್

Webdunia
ಶುಕ್ರವಾರ, 27 ಆಗಸ್ಟ್ 2021 (09:37 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸ್ಟೈಲಿಶ್ ಆಗಿ ಲಾಂಗ್ ಹಿಡಿಯುವವರೆಂದರೆ ಶಿವರಾಜ್ ಕುಮಾರ್ ಒಬ್ಬರೇ. ಜೋಗಿ ಸಿನಿಮಾದಿಂದ ಅವರು ಲಾಂಗ್ ಹಿಡಿಯುವ ಶೈಲಿ ಟ್ರೆಂಡ್ ಆಗಿಬಿಟ್ಟಿತ್ತು.

 

ಇದೀಗ ಕೆ.ಮಂಜು ಪುತ್ರ ಶ್ರೇಯಸ್ ಮಂಜುಗೆ ಶಿವಣ್ಣ ಲಾಂಗ್ ಹಿಡಿಯುವುದು ಹೇಗೆಂದು ತೋರಿಸಿಕೊಟ್ಟಿದ್ದಾರೆ. ಶ್ರೇಯಸ್ ಮಂಜು ನಾಯಕರಾಗಿರುವ ‘ರಾಣಾ’ ಚಿತ್ರದ ಶೂಟಿಂಗ್ ಸ್ಥಳದಲ್ಲಿ ಶಿವಣ್ಣ ಕ್ಲಾಸ್‍ ಮಾಡಿದ್ದಾರೆ.

ಈ ಸಿನಿಮಾ ರೌಡಿಸಂ ಹಿನ್ನಲೆಯುಳ್ಳ ಕತೆಯಿರುವ ಸಿನಿಮಾ. ಚಿತ್ರತಂಡ ಇತ್ತೀಚೆಗೆ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿತ್ತು. ಈ ವೇಳೆ ಶ್ರೇಯಸ್ ಗೆ ಶಿವಣ್ಣ ಕೆಲವು ಟಿಪ್ಸ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments