Webdunia - Bharat's app for daily news and videos

Install App

ದತ್ತು ಪಡೆದ ಆನೆಯನ್ನು ಭೇಟಿ ಮಾಡಿ ಬಂದ ನಟ ಶಿವರಾಜ್ ಕುಮಾರ್

Webdunia
ಶುಕ್ರವಾರ, 2 ಅಕ್ಟೋಬರ್ 2020 (10:01 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚೆಗಷ್ಟೇ ಮೈಸೂರು ಮೃಗಾಲಯದಲ್ಲಿನ ಪಾರ್ವತಿ ಎಂಬ ಆನೆಯನ್ನು ದತ್ತು ಪಡೆದಿದ್ದರು.


ಆ ಆನೆಯನ್ನು ಸ್ವತಃ ಶಿವಣ್ಣ ಹೋಗಿ ಭೇಟಿ ಮಾಡಿ ಕೆಲ ಹೊತ್ತು ಕಳೆದು ಬಂದಿದ್ದಾರೆ. ಆನೆಯನ್ನು ದತ್ತು ತೆಗೆದುಕೊಂಡ ಬಳಿಕ ಅಭಿಮಾನಿಗಳಿಗೂ ಪ್ರಾಣಿಗಳನ್ನು ದತ್ತು ಪಡೆಯಲು ಕರೆ ನೀಡಿದ್ದರು. ಇದೀಗ ಆನೆಯೊಂದಿಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಶಿವಣ್ಣ ಮಾತಿಲ್ಲದ ಮೂಕ ಪ್ರಾಣಿಗಳಿಗೆ ನಾವು ಧ್ವನಿಯಾಗೋಣ ಎಂದು ಸ್ಪೂರ್ತಿದಾಯಕ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮಹಿಳೆಯರ ನೆಚ್ಚಿನ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ರಿಯಾಲಿಟಿ ಶೋ ಮತ್ತೆ ಆರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

BBK13: ಒಂದೇ ಗುಂಪು ಎಂಬಂತಿದ್ದ ಕಾವ್ಯಾ, ಗಗನ್ ನಡುವೆಯೇ ನಡೆಯಿತು ಕಿತ್ತಾಟ Video

Video: ಕಮಲಿ ಸೀರಿಯಲ್ ನಲ್ಲಿ ನಿಜವಾಗಿಯೂ ನಿರಂಜನ್ ನನಗೆ ಮೂರು ಗಂಟು ಕಟ್ಟಿದ್ರು: ಅಮೂಲ್ಯ ಗೌಡ

ಮುಂದಿನ ಸುದ್ದಿ
Show comments