Webdunia - Bharat's app for daily news and videos

Install App

ದತ್ತು ಪಡೆದ ಆನೆಯನ್ನು ಭೇಟಿ ಮಾಡಿ ಬಂದ ನಟ ಶಿವರಾಜ್ ಕುಮಾರ್

Webdunia
ಶುಕ್ರವಾರ, 2 ಅಕ್ಟೋಬರ್ 2020 (10:01 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚೆಗಷ್ಟೇ ಮೈಸೂರು ಮೃಗಾಲಯದಲ್ಲಿನ ಪಾರ್ವತಿ ಎಂಬ ಆನೆಯನ್ನು ದತ್ತು ಪಡೆದಿದ್ದರು.


ಆ ಆನೆಯನ್ನು ಸ್ವತಃ ಶಿವಣ್ಣ ಹೋಗಿ ಭೇಟಿ ಮಾಡಿ ಕೆಲ ಹೊತ್ತು ಕಳೆದು ಬಂದಿದ್ದಾರೆ. ಆನೆಯನ್ನು ದತ್ತು ತೆಗೆದುಕೊಂಡ ಬಳಿಕ ಅಭಿಮಾನಿಗಳಿಗೂ ಪ್ರಾಣಿಗಳನ್ನು ದತ್ತು ಪಡೆಯಲು ಕರೆ ನೀಡಿದ್ದರು. ಇದೀಗ ಆನೆಯೊಂದಿಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಶಿವಣ್ಣ ಮಾತಿಲ್ಲದ ಮೂಕ ಪ್ರಾಣಿಗಳಿಗೆ ನಾವು ಧ್ವನಿಯಾಗೋಣ ಎಂದು ಸ್ಪೂರ್ತಿದಾಯಕ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments