Webdunia - Bharat's app for daily news and videos

Install App

‘ಸತ್ಯಮಂಗಳ’ ದಲ್ಲಿ ಶಿವರಾಜ್ ಕುಮಾರ್ ಪ್ರಯಾಣ

Webdunia
ಶುಕ್ರವಾರ, 20 ಆಗಸ್ಟ್ 2021 (09:26 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹೊಸ ಸಿನಿಮಾವೊಂದರ ಟೈಟಲ್ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ಅನೌನ್ಸ್ ಆಗಿದೆ.


ಶಿವಣ್ಣ ಅಭಿನಯದ 124 ನೇ ಸಿನಿಮಾಗೆ ಇತ್ತೀಚೆಗಷ್ಟೇ ಮುಹೂರ್ತ ಕಾರ್ಯಕ್ರಮ ನೆರವೇರಿತ್ತು. ಇದೀಗ ಶಿವಣ್ಣ ‘ಮಮ್ಮಿ’ ಖ್ಯಾತಿಯ ನಿರ್ದೇಶಕ ಲೋಹಿತ್ ನಿರ್ದೇಶನದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ಸತ್ಯಮಂಗಳ’ ಎಂದು ಟೈಟಲ್ ಫಿಕ್ಸ್ ಆಗಿದೆ.

ಇಂದು ಪೋಸ್ಟರ್ ಬಿಡುಗಡೆಯಾಗಿದ್ದು, ಇದು ಪಕ್ಕಾ ಕಮರ್ಷಿಯಲ್, ಆಕ್ಷನ್ ಸಿನಿಮಾ ಎನ್ನುವುದು ಪಕ್ಕಾ ಆಗಿದೆ. ಶಿವರಾಜ್ ಕುಮಾರ್ ಅಭಿನಯದ ‘ಭೈರಾಗಿ’ ನಿರ್ಮಾಪಕ ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಕಾಡಿನಲ್ಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments