Webdunia - Bharat's app for daily news and videos

Install App

ಮನೆ ಹತ್ರ ಯಾರೂ ಬರ್ಬೇಡಿ ಎಂದ್ರು ಶಿವರಾಜ್ ಕುಮಾರ್

Webdunia
ಬುಧವಾರ, 7 ಜುಲೈ 2021 (10:28 IST)
ಬೆಂಗಳೂರು: ಕೊರೋನಾ ಕಾರಣದಿಂದ ಇತ್ತೀಚೆಗೆ ಸ್ಟಾರ್ ನಟರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸುವುದನ್ನೇ ಬಿಟ್ಟಿದ್ದಾರೆ. ಈಗ ನಟ ಶಿವರಾಜ್ ಕುಮಾರ್ ಕೂಡಾ ಅದೇ ಸಾಲಿಗೆ ಸೇರಿಕೊಳ್ಳುತ್ತಿದ್ದಾರೆ.


ಜುಲೈ 12 ಕ್ಕೆ ಶಿವಣ್ಣ ಬರ್ತ್ ಡೇ. ಆದರೆ ಕೊರೋನಾ ಕಾರಣದಿಂದಾಗಿ ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆ ದಿನ ಕಾರಣಾಂತರದಿಂದ ನಾನು ಮನೆಯಲ್ಲಿರಲ್ಲ. ಯಾರೂ ಇದಕ್ಕಾಗಿ ಮನೆ ಬಳಿ ಬರಬೇಡಿ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯವೇ ನನಗೆ ಮುಖ್ಯ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನು, ಅಭಿಮಾನಿಗಳು ಇದಕ್ಕಾಗಿ ಬೇಸರವಾಗಬೇಕಿಲ್ಲ. ದೇವರದಯದಿಂದ ಈಗಷ್ಟೇ ಕೊರೋನಾ ಕಡಿಮೆಯಾಗಿದೆ. ಹಾಗಂತ ಯಾರೂ ಮೈಮರೆಯುವುದು ಬೇಡ. ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ವ್ಯಾಕ್ಸಿನ್ ತಪ್ಪದೇ ಪಡೆದುಕೊಳ್ಳಿ. ಆದಷ್ಟು ಬೇಗ ಕೊರೋನಾ ಮುಗಿದ ಮೇಲೆ ನಾವೆಲ್ಲಾ ಒಟ್ಟು ಸೇರೋಣ. ದಯವಿಟ್ಟು ಯಾರೂ ಬೇಸರ ಮಾಡಿಕೊಳ್ಳಬೇಡಿ ಎಂದು ಶಿವಣ್ಣ ವಿಡಿಯೋ ಸಂದೇಶ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments