Webdunia - Bharat's app for daily news and videos

Install App

ಎಲ್ರೂ ನಮ್ಮೋರೇ, ಹೊಂದಾಣಿಕೆಯಿರಲಿ: ಸಿನಿಮಾ ರಿಲೀಸ್ ಬಗ್ಗೆ ಶಿವರಾಜ್ ಕುಮಾರ್ ಕಿವಿಮಾತು

Webdunia
ಮಂಗಳವಾರ, 28 ಸೆಪ್ಟಂಬರ್ 2021 (09:23 IST)
ಬೆಂಗಳೂರು: ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಒಂದೇ ದಿನ ಎರಡೆರಡು ಸಿನಿಮಾ ಬಿಡುಗಡೆಯಾಗುತ್ತಿರುವ ಬಗ್ಗೆ ನಟ ಶಿವರಾಜ್ ಕುಮಾರ್ ಕಿವಿ ಮಾತು ಹೇಳಿದ್ದಾರೆ.


ಎರಡು ಬಿಗ್ ಸಿನಿಮಾಗಳು ಒಂದೇ ದಿನ ಬಿಡುಗಡೆಯಾದರೆ ಗಳಿಕೆಗೆ ಹೊಡೆತ ಬೀಳಲಿದೆ. ಇದು ಸ್ಟಾರ್ ವಾರ್ ಗೂ ಕಾರಣವಾಗಬಹುದು. ಈ ಹಿನ್ನಲೆಯಲ್ಲಿ ಶಿವಣ್ಣ ಮಾತನಾಡಿದ್ದಾರೆ.

‘ಎಲ್ಲಾ ನಿರ್ಮಾಪಕರಿಗೂ ತಮ್ಮ ಹಣ ವಾಪಸ್ ಬರಬೇಕೆಂಬ ಆಸೆ ಇರುತ್ತದೆ. ಇಲ್ಲಿ ಎಲ್ಲರೂ ನಮ್ಮವರೇ. ಯಾರಿಗೂ ತೊಂದರೆಯಾಗದಂತೆ ನಿರ್ಮಾಪಕರು ಪರಸ್ಪರ ಮಾತನಾಡಿ ಸಿನಿಮಾ ಬಿಡುಗಡೆ ಮಾಡಿದರೆ ಒಳ್ಳೆಯದು. ಇಲ್ಲಿ ಎಲ್ಲರೂ ನಮ್ಮವರೇ. ಹೊಂದಾಣಿಕೆಯಿರಲಿ’ ಎಂದು ಶಿವಣ್ಣ ಕಿವಿ ಮಾತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments