Webdunia - Bharat's app for daily news and videos

Install App

ಅಪ್ಪು ನನ್ನ ರಕ್ತ ಕಣೊ ಲೇಯ್..! ಭೈರಾಗಿ ಈವೆಂಟ್ ನಲ್ಲಿ ಶಿವಣ್ಣ ಆವಾಜ್

Webdunia
ಭಾನುವಾರ, 26 ಜೂನ್ 2022 (09:10 IST)
ಚಾಮರಾಜನಗರ: ಇಲ್ಲಿ ನಿನ್ನೆ ಸಂಜೆ ನಡೆದ ಭೈರಾಗಿ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಾತುಗಳು ನೆರೆದಿದ್ದವರನ್ನು ರಂಜಿಸಿದವು.

ಅಭಿಮಾನಿಗಳೊಂದಿಗೆ ಚಾಮರಾಜನಗರದ ಶೈಲಿಯ ಕನ್ನಡದಲ್ಲೇ ಮಾತನಾಡಿದ ಶಿವಣ್ಣ ಭೈರಾಗಿ 25 ನೇ ದಿನಾಚರಣೆಗೂ ಇಲ್ಲಿಗೇ ಬರ್ತೀವಿ ಎಂದು ಪ್ರಾಮಿಸ್ ಮಾಡಿದರು.

ಇನ್ನು ಶಿವಣ್ಣ ಮಾತನಾಡುತ್ತಿದ್ದಾಗ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೈಕಾರ ಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಮೆತ್ತಗೆ ಅಭಿಮಾನಿಗಳನ್ನು ಗದರಿ ‘ಅಪ್ಪುನ ನೀವೆಲ್ಲಾ ಈಗ ನೋಡ್ತಿರಬಹುದು. ನಾನು ಕೂಸು ಮರಿ ಆಗಿದ್ದಾಗಿನಿಂದ ನೋಡ್ತಿದ್ದೀನಿ. ಅಪ್ಪು ನನ್ನ ರಕ್ತ ಕಣೊ ಲೇಯ್’ ಎಂದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments