Webdunia - Bharat's app for daily news and videos

Install App

ಪಾರ್ವತಮ್ಮ ರಾಜ್ ಕುಮಾರ್ ಗೆ ಸರ್ಕಾರಿ ಗೌರವ ಕೊಟ್ಟಿದ್ದಕ್ಕೆ ಪುತ್ರ ಶಿವರಾಜ್ ಹೇಳಿದ್ದೇನು?

Webdunia
ಶನಿವಾರ, 10 ಜೂನ್ 2017 (09:30 IST)
ಬೆಂಗಳೂರು: ನಿರ್ಮಾಪಕಿ, ವರನಟ ಡಾ. ರಾಜ್ ಪತ್ನಿ ಪಾರ್ವತಮ್ಮನವರ ಪಾರ್ಥಿವ ಶರೀರದ ಮೇಲೆ ರಾಷ್ಟ್ರ ಧ್ವಜ ಹೊದಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಪುತ್ರ ಶಿವರಾಜ್ ಕುಮಾರ್ ಅಮ್ಮನಿಗೆ ಸರ್ಕಾರಿ ಗೌರವ ಕೊಟ್ಟಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

 
ಸಿನಿಮಾ ನಿರ್ಮಾಪಕಿಯೊಬ್ಬರಿಗೆ ರಾಷ್ಟ್ರಧ್ವಜ ಹೊದಿಸಿದ್ದಲ್ಲದೆ, ಸರ್ಕಾರಿ ಗೌರವಗಳೊಂದಿಗೆ, ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು.

ಆದರೆ ಶಿವಣ್ಣ ಪ್ರಕಾರ ಇದು ಸರಿಯಾದ ನಿರ್ಧಾರವಾಗಿತ್ತು. ‘ನನ್ನ ಕೇಳಿದರೆ ಇದು ಸರಿ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಗೋಕಾಕ್ ಚಳವಳಿಯಲ್ಲೂ ಭಾಗವಹಿಸಿದವರು. ಮಹಿಳೆಯಾಗಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಅದನ್ನು ನೋಡಿಯೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ’ ಎಂದು ಶಿವಣ್ಣ ಸಮರ್ಥಿಸಿಕೊಂಡಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments