Webdunia - Bharat's app for daily news and videos

Install App

ಜಗ್ಗೇಶ್ ಹೇಳಿಕೆ ಶಿವಣ್ಣ ವಿರೋಧ

Webdunia
ಶುಕ್ರವಾರ, 3 ಮಾರ್ಚ್ 2017 (10:28 IST)
ಬೆಂಗಳೂರು: ಕನ್ನಡ ಚಿತ್ರರಂಗ ಇದೀಗ ಡಬ್ಬಿಂಗ್ ಸಿನಿಮಾ ಬಗ್ಗೆ ತಲೆಕೆಡಿಸಿಕೊಂಡು ಕೂತಿದೆ. ಒಂದೆಡೆ ಜಗ್ಗೇಶ್ ಚಿತ್ರ ಮಂದಿರಕ್ಕೆ ಬೆಂಕಿ ಹಚ್ಚುವ ಮಾತನಾಡುತ್ತಿದ್ದರೆ, ಶಿವರಾಜ್ ಕುಮಾರ್ ಇದರಿಂದ ಪರಿಹಾರ ಸಾಧ್ಯವಿಲ್ಲ ಎನ್ನುತ್ತಿದ್ದಾರೆ.


ತಮಿಳಿನ ಎನ್ನೈ ಅರಿಂದಾಲ್ ಕನ್ನಡಕ್ಕೆ ಡಬ್ ಆಗಿ ಬರುತ್ತಿರುವ ಹಿನ್ನಲೆಯಲ್ಲಿ, ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆಯಾಗಲು ಬಿಡಲ್ಲ. ಒಂದು ವೇಳೆ ಬಿಡುಗಡೆ ಮಾಡಿದರೆ ಅಂತಹ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುತ್ತೀವಿ ಎಂದು ನವರಸನಾಯಕ ಜಗ್ಗೇಶ್ ಹೇಳಿದ್ದರು.

ಆದರೆ ಇಂತಹ ಆವೇಶಭರಿತ ಮಾತುಗಳಿಂದ ಕೆಲಸವಾಗದು ಎಂದು ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅದರ ಬದಲು ಎಲ್ಲರೂ ಒಟ್ಟಾಗಿ ಕೂತು ಪರಿಹಾರದ ಬಗ್ಗೆ ಮಾತುಕತೆ ನಡೆಸಬೇಕು. ಆವೇಶಭರಿತರಾಗಿ ಮಾತನಾಡುವ ಬದಲು ಜನರಿಗೆ ಸತ್ಯ ಮನವರಿಕೆ ಮಾಡಿಕೊಡಬೇಕು ಎಂದು ಶಿವಣ್ಣ ಜಗ್ಗೇಶ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments