Webdunia - Bharat's app for daily news and videos

Install App

ಅಣ್ಣಾವ್ರ ಸಮಾಧಿಗೆ ಬೆಳ್ಳಂ ಬೆಳಿಗ್ಗೆಯೇ ಪೂಜೆ ಸಲ್ಲಿಸಿದ ಶಿವರಾಜ್ ಕುಮಾರ್

Webdunia
ಶುಕ್ರವಾರ, 24 ಏಪ್ರಿಲ್ 2020 (10:24 IST)
ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಜನ್ಮದಿನದಂದು ಸಾಮಾನ್ಯವಾಗಿ ಅಭಿಮಾನಿಗಳು ಅವರ ಸಮಾಧಿ ಮುಂದೆ ನೆರೆದಿರುತ್ತಾರೆ. ಆದರೆ ಈ ಬಾರಿ ಲಾಕ್ ಡೌನ್ ನಿಂದಾಗಿ ಸಾಧ‍್ಯವಾಗುತ್ತಿಲ್ಲ.


ಆದರೆ ಹಿರಿಯ ಪುತ್ರ ಶಿವರಾಜ್ ಕುಮಾರ್ ಬೆಳ್ಳಂ ಬೆಳಿಗ್ಗೆಯೇ ಅಪ್ಪಾಜಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಮಾಸ್ಕ್, ಗ್ಲೌಸ್ ಹಾಕಿಕೊಂಡು ಸಮಾಧಿಗೆ ಬಂದ ಶಿವರಾಜ್ ಕುಮಾರ್ ಪೂಜೆ ಸಲ್ಲಿಸಿ ತೆರಳಿದ್ದಾರೆ. ಮೊನ್ನೆ ತಾನೇ ಡಾ.ರಾಜ್ ಪುಣ್ಯತಿಥಿಯಂದೂ ಶಿವಣ್ಣ ಮಾತ್ರ ಸಮಾಧಿಗೆ ಬಳಿ ಆಗಮಿಸಿ ಪೂಜೆ ಸಲ್ಲಿಸಿದ್ದರು.

ಇನ್ನು, ಶಿವರಾಜ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಲಿದೆ. ಈ ಚಿತ್ರಕ್ಕೆ ರಾಮ್ ಧುಲಿಪುಡಿ ಆಕ್ಷನ್ ಕಟ್ ಹೇಳಲಿದ್ದಾರೆ. ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments