Webdunia - Bharat's app for daily news and videos

Install App

ಎರಡು ನರಿಗಳು ದೂರವಿದ್ದಷ್ಟು ಒಳ್ಳೆಯದು! ಶಿವಣ್ಣ-ಪ್ರಭುದೇವ ಸಿನಿಮಾದ ಹೊಸ ಪೋಸ್ಟರ್

Webdunia
ಶುಕ್ರವಾರ, 14 ಜುಲೈ 2023 (16:14 IST)
Photo Courtesy: Twitter
ಬೆಂಗಳೂರು: ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಒಟ್ಟಾಗಿ ನಟಿಸುತ್ತಿರುವ ಕರಟಕ ದಮನಕ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಸಿನಿಮಾದ ವಿಶಿಷ್ಟ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಶಿವಣ್ಣ ಮತ್ತು ಪ್ರಭುದೇವ ಇಬ್ಬರೂ ಜೊತೆಯಾಗಿದ್ದಾರೆ. ಆದರೆ ‘ಎರಡೂ ನರಿಗಳು ದೂರವಿದ್ದಷ್ಟು ಹುಷಾರಾಗಿರ್ತೀರ’ ಎನ್ನುವ ಅಡಿಬರಹ ಎಲ್ಲರ ಗಮನ ಸೆಳೆಯುತ್ತಿದೆ.

ಈ ಸಿನಿಮಾದ ಟೈಟಲ್ಲೇ ವಿಶಿಷ್ಟವಾಗಿದೆ. ಅದರ ಜೊತೆಗೆ ಯೋಗರಾಜ್ ಭಟ್ ನಿರ್ದೇಶನ ಎಂದರೆ ಇಂತಹ ಕ್ರಿಯೇಟಿವಿಟಿ ಇರಲೇಬೇಕು. ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments