Webdunia - Bharat's app for daily news and videos

Install App

ಹಿಂದಿ ಹೇರಿಕೆ ವಿರೋಧ ಹೋರಾಟಕ್ಕೆ ಶಿವರಾಜ್ ಕುಮಾರ್ ರೆಡಿ

Webdunia
ಮಂಗಳವಾರ, 25 ಆಗಸ್ಟ್ 2020 (10:41 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಹಿಂದಿ ಹೇರಿಕೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಈ ನಡುವೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಭಾಷೆ ಕುರಿತಾದ ಹೋರಾಟಕ್ಕೆ ತಾವು ರೆಡಿ ಎಂದಿದ್ದಾರೆ.


ಅಪ್ಪಾಜಿ ಹೇಳಿದ ಹಾಗೆ ಕಲಿಯೋಕೆ ಕೋಟಿ ಭಾಷೆ. ಆದರೆ ಆಡೋಕೆ ಒಂದೇ ಭಾಷೆ, ಅದು ಕನ್ನಡ. ಮಾತೃಭಾಷೆಯಾಗಿ ಕನ್ನಡಕ್ಕೇ ಆದ್ಯತೆ ನೀಡಬೇಕು. ಭಾಷೆ ಕುರಿತಾದ ಯಾವುದೇ ಹೋರಾಟಕ್ಕೂ ನಾನು ರೆಡಿ ಎಂದಿದ್ದಾರೆ. ಈ ಮೂಲಕ ಕನ್ನಡ ಭಾಷೆಗಾಗಿ ಹೋರಾಟದ ಹಾದಿ ಹಿಡಿಯಲೂ ಸಿದ್ಧ ಎಂದು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments