Webdunia - Bharat's app for daily news and videos

Install App

ಕೊನೆಗೂ ತವರಿಗೆ ಮರಳಿದ ಶಿವರಾಜ್ ಕುಮಾರ್

Webdunia
ಬುಧವಾರ, 24 ಜುಲೈ 2019 (09:12 IST)
ಬೆಂಗಳೂರು: ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇದೀಗ ಬೆಂಗಳೂರಿಗೆ ಮರಳಿದ್ದಾರೆ.


ಭುಜದ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕಳೆದ 10 ದಿನಗಳಿಂದ ಶಿವಣ್ಣ ಲಂಡನ್ ನಲ್ಲಿದ್ದರು.

ಹೀಗಾಗಿ ಈ ಬಾರಿ ಅವರ ಬರ್ತ್ ಡೇಯನ್ನೂ ಅಭಿಮಾನಿಗಳ ಜತೆ ಆಚರಿಸಿಕೊಂಡಿರಲಿಲ್ಲ. ಇದು  ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. ಹೀಗಾಗಿ ತವರಿಗೆ ಬಂದ ಬಳಿಕ ಅಭಿಮಾನಿಗಳ ಜತೆ ಬರ್ತ್ ಡೇ ಆಚರಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.

ಇನ್ನು, ಶಸ್ತ್ರಚಿಕಿತ್ಸೆ ಮುಗಿದ ಹಿನ್ನಲೆಯಲ್ಲಿ ಕೆಲವು ದಿನಗಳ ಕಾಲ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಳ್ಳಲಿರುವ ಶಿವಣ್ಣ ಬಳಿಕವಷ್ಟೇ ತಾವು ಒಪ್ಪಿಕೊಂಡಿರುವ ಚಿತ್ರಗಳ ಚಿತ್ರೀಕರಣ ಮುಗಿಸಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments