ಶಿವರಾಜ್ ಕುಮಾರ್ ರುಸ್ತುಂಗೆ ಭರ್ಜರಿ ರೆಸ್ಪಾನ್ಸ್

Webdunia
ಶುಕ್ರವಾರ, 28 ಜೂನ್ 2019 (10:46 IST)
ಬೆಂಗಳೂರು: ಶಿವರಾಜ್ ಕುಮಾರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ ರುಸ್ತುಂ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.


ಇಷ್ಟು ದಿನ ಸಾಹಸ ನಿರ್ದೇಶಕರಾಗಿದ್ದ ರವಿವರ್ಮಾ ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ. ಬೆಳಿಗ್ಗೆಯಿಂದಲೇ ಚಿತ್ರಮಂದಿರಗಳು ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ನಡುವೆ ಚಿತ್ರತಂಡದ ಪ್ರಚಾರ ಕಡಿಮೆಯಾಗಿದೆ ಎಂದು ಕೆಲವು ಅಭಿಮಾನಿಗಳು ಆಕ್ಷೇಪವ್ಯಕ್ತಪಡಿಸಿದ್ದಾರೆ.

ಶಿವರಾಜ್ ಕುಮಾರ್ ಜತೆಗೆ ಬಾಲಿವುಡ್ ತಾರೆ ವಿವೇಕ್ ಓಬೇರಾಯ್, ರಚಿತಾ ರಾಮ್, ಮಯೂರಿ ಕ್ಯಾತರಿ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ರುಸ್ತುಂ ಬಿಡುಗಡೆ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್, ಅನೂಪ್ ಭಂಡಾರಿ ಸೇರಿದಂತೆ ಹಲವರು ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಮುಂದಿನ ಸುದ್ದಿ
Show comments