Webdunia - Bharat's app for daily news and videos

Install App

ಪುನೀತ್ ಉಳಿಸಿಕೊಳ್ಳಲಾಗದ ನೋವು ತೋಡಿಕೊಂಡ ಶಿವರಾಜ್ ಕುಮಾರ್

Webdunia
ಬುಧವಾರ, 3 ನವೆಂಬರ್ 2021 (17:59 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ಸಾವನ್ನಪ್ಪಿರುವುದು ಅಣ್ಣ ಶಿವರಾಜ್ ಕುಮಾರ್ ಗೆ ತೀವ್ರ ಆಘಾತ ತಂದಿದೆ. ಇಷ್ಟೆಲ್ಲಾ ಇದ್ದರೂ ಕೊನೆಗೆ ಸಹೋದರನನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಶಿವಣ್ಣ ನೋವು ತೋಡಿಕೊಂಡಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿರುವ ಶಿವಣ್ಣ ‘ವಿಧಿ ಅವನಿಗೆ 10 ನಿಮಿಷ ಟೈಂ ಕೊಡಬೇಕಿತ್ತು. ಯಾವುದೇ ಸೂಚನೆ ಇರಲಿಲ್ಲ. ಯಾರಿಗೂ ಏನೂ ಗೊತ್ತಾಗಲಿಲ್ಲ’ ಎಂದು ಶಿವಣ್ಣ ನೊಂದುಕೊಂಡಿದ್ದಾರೆ.

ಇನ್ನು, ಇದಕ್ಕೂ ಮೊದಲು ಭಜರಂಗಿ 2 ಸಿನಿಮಾದ ಪ್ರಿ ರಿಲೀಸ್ ಈವೆಂಟ್ ನಲ್ಲೇ ಅಪ್ಪು ಕೊಂಚ ಮಂಕಾಗಿದ್ದ ಎಂದು ಶಿವಣ್ಣ ಪತ್ನಿ ಗೀತಾ ಹೇಳಿದ್ದರಂತೆ. ಆದರೆ ಶೂಟಿಂಗ್ ಮುಗಿಸಿ ಸುಸ್ತಾಗಿರಬೇಕು ಎಂದು ಸುಮ್ಮನಾದರಂತೆ. ಗೊತ್ತಾಗಿದ್ದರೆ ಆಗಲೇ ಚೆಕ್ ಮಾಡಿಸಲು ಹೇಳುತ್ತಿದ್ದೆ ಎಂದು ಶಿವಣ್ಣ ಹಲುಬಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments