Webdunia - Bharat's app for daily news and videos

Install App

ಅರ್ಥಪೂರ್ಣವಾಯಿತು ಶಿವರಾಜ್ ಕುಮಾರ್ ಹುಟ್ಟುಹಬ್ಬ

Webdunia
ಗುರುವಾರ, 13 ಜುಲೈ 2017 (10:05 IST)
ಬೆಂಗಳೂರು: ಈ ಸಾರಿ ಅಮ್ಮನ ಸಾವಿನ ಹಿನ್ನಲೆಯಲ್ಲಿ ಬರ್ತ್ ಡೇ ಆಚರಿಸಿಕೊಳ್ಳುವುದಿಲ್ಲ ಎನ್ನುತ್ತಲೇ ಹ್ಯಾಟ್ರಿಕ್ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅರ್ಥಪೂರ್ಣವಾಗಿ ನಡೆದುಹೋಯಿತು.


ಶಿವಣ್ಣ ಎಷ್ಟೇ ಹೇಳಿದರೂ ಕೇಳದ ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಆದರೆ ಶಿವಣ್ಣ ಮಾತ್ರ ಯಾವುದೇ ಹಾರ ಹಾಕಿಸಿಕೊಳ್ಳದೆ, ಜೈಕಾರ ಹಾಕಿಸಿಕೊಳ್ಳದೆ, ಕೇಕ್ ಕತ್ತರಿಸದೇ ಸರಳವಾಗಿ ಪತ್ನಿ ಜತೆ, ಅಭಿಮಾನಿಗಳ ಮಧ್ಯದಲ್ಲಿ ಬರ್ತ್ ಡೇ ಆಚರಿಸಿಕೊಂಡರು,

ಈ ಸಂದರ್ಭದಲ್ಲಿ ವಿಕಲಚೇತನ, ಅಂಧ ಮಕ್ಕಳ ಜತೆ ಕಾಲ ಕಳೆದರು. ಅಲ್ಲದೆ ತಮ್ಮ ಅಭಿಮಾನಿ ಸಂಘಗಳ ವತಿಯಿಂದ ನಡೆದ ಸಮಾಜಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಬಡ, ವಿಕಲಚೇತನ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದರು. ಅಲ್ಲದೆ ಅಭಿಮಾನಿಗಳ ಕೈ ಕುಲುಕಿ ಸೆಲ್ಫೀ ತೆಗೆಸಿಕೊಳ್ಳಲು ಅನುವು ಮಾಡಿಕೊಟ್ಟು ಅವರಿಗೂ ಖುಷಿಕೊಟ್ಟರು.

ಇದನ್ನೂ ಓದಿ.. ಹೆರಿಗೆಗೆ ಆಯ್ತು, ಇದೀಗ ಮಹಿಳೆಯದ ಆ ದಿನಕ್ಕೂ ರಜೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments