Webdunia - Bharat's app for daily news and videos

Install App

ಶಕ್ತಿಧಾಮದ ಮಕ್ಕಳಿಗಾಗಿ ಹಾಡು ಹಾಡಿ ರಂಜಿಸಿದ ಶಿವಣ್ಣ

Webdunia
ಶನಿವಾರ, 29 ಜನವರಿ 2022 (08:53 IST)
ಮೈಸೂರು: ಶಕ್ತಿಧಾಮದಲ್ಲಿ ಮೊನ್ನೆಯಷ್ಟೇ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಆಚರಿಸಿದ್ದ ಶಿವರಾಜ್ ಕುಮಾರ್ ಈಗ ಮಕ್ಕಳಿಗಾಗಿ ಹಾಡು ಹೇಳಿ ರಂಜಿಸಿದ್ದಾರೆ.

ಮೈಸೂರಿನ ಶಕ್ತಿಧಾಮದಲ್ಲಿರುವ ಮಕ್ಕಳೊಂದಿಗೆ ಮಗುವಾಗಿ ಕಾಲ ಕಳೆದಿರುವ ಶಿವಣ್ಣ ಅವರೊಡನೆ ನೆಲದಲ್ಲಿ ಕೂತು ಎಲ್ಲೆಲ್ಲಿ ನಾ ನೋಡಲಿ’ ಹಾಡನ್ನು ಹಾಡಿ ರಂಜಿಸಿದ್ದಾರೆ.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊನ್ನೆಯಷ್ಟೇ ಶಿವಣ್ಣ ಮಕ್ಕಳಿಗೆ ಬಿರಿಯಾನಿ ಬಡಿಸಿ ಖುಷಿಪಡಿಸಿದ್ದರು. ಪುನೀತ್ ರಾಜ್ ಕುಮಾರ್ ಇರುವವರೆಗೂ ಅವರೇ ಶಕ್ತಿಧಾಮದ ಸಂಪೂರ್ಣ ಹೊಣೆ ಹೊತ್ತಿದ್ದರು. ಆದರೆ ಈಗ ಅವರಿಲ್ಲದ ಕಾರಣ ಇನ್ನು ಮುಂದೆ ಶಕ್ತಿಧಾಮದ ಜವಾಬ್ಧಾರಿ ತಮ್ಮದು ಎಂದು ಶಿವಣ್ಣ ಹೇಳಿಕೊಂಡಿದ್ದರು. ಅದರಂತೆ ತಿಂಗಳಲ್ಲಿ ಮೂರು ದಿನ ಶಕ್ತಿಧಾಮಕ್ಕಾಗಿ ಮೀಸಲು ಎಂದಿದ್ದರು. ಅದರಂತೆ ನಡೆದುಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments