Webdunia - Bharat's app for daily news and videos

Install App

ರವಿಚಂದ್ರನ್ ಸಿನಿಮಾದ ಟೈಟಲ್ ಟ್ರ್ಯಾಕ್ ಹಾಡಿದ ಶಿವರಾಜ್ ಕುಮಾರ್

Webdunia
ಬುಧವಾರ, 24 ನವೆಂಬರ್ 2021 (09:55 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಕನ್ನಡಿಗ ಸಿನಿಮಾದ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಡಿದ್ದಾರೆ. ಈ ಹಾಡನ್ನು ಕಿಚ್ಚ ಸುದೀಪ್ ಲಾಂಚ್ ಮಾಡಿರುವುದು ಇನ್ನೊಂದು ವಿಶೇಷ.

‘ಸಿರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ’ ಎಂದು ಆರಂಭವಾಗುವ ಸಾಲಿನ ಈ ಹಾಡನ್ನು ಶಿವಣ್ಣ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ವಿಶೇಷವಾಗಿ ಈ ಹಾಡು ಶಿವಣ್ಣ ಇದುವರೆಗೆ ಹಾಡಿರುವ ಹಾಡಿಗಿಂತ ಕೊಂಚ ಭಿನ್ನವಾಗಿದೆ. ಹೈ ಪಿಚ್ ಹಾಡನ್ನು ಶಿವಣ್ಣ ಅದ್ಭುತವಾಗಿ ಹಾಡಿರುವುದು ಸ್ವತಃ ಕಿಚ್ಚ ಸುದೀಪ್ ಗೇ ಅಚ್ಚರಿ ಉಂಟುಮಾಡಿದೆ.

ಹಾಡು ಬಿಡುಗಡೆ ಮಾಡಿದ ಬಳಿಕ ಒಬ್ಬ ಲೆಜೆಂಡ್ ನಟನಿಗೆ ಇನ್ನೊಬ್ಬ ಲೆಜೆಂಡ್ ನಟ ಧ್ವನಿ ನೀಡಿರುವುದು ಸಾಮಾನ್ಯ ಸಂಗತಿಯಲ್ಲ. ಈ ಹಾಡು ಕಷ್ಟಕರವಾಗಿದೆ. ಆದರೆ ಶಿವಣ್ಣ ಅದ್ಭುತವಾಗಿ ಹಾಡಿದ್ದಾರೆ. ಎಲ್ಲರೂ ಕೇಳಿ ಪ್ರೋತ್ಸಾಹಿಸಿ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments