ಪ್ರಶಾಂತ್ ಸಂಬರಗಿ ಮೇಲೆ ಗರಂ ಆದ ಶಿವರಾಜ್ ಕುಮಾರ್

Webdunia
ಭಾನುವಾರ, 7 ಮೇ 2023 (07:41 IST)
ಬೆಂಗಳೂರು: ಹಣಕ್ಕಾಗಿ ಪ್ರಚಾರ ಮಾಡ್ತಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಮೇಲೆ ಶಿವಣ್ಣ ಗರಂ ಆಗಿದ್ದಾರೆ.

ಶಿವರಾಜ್ ಕುಮಾರ್ ಈ ಬಾರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಪ್ರಶಾಂತ್ ಸಂಬರಗಿ ಟೀಕೆ ಮಾಡಿದ್ದಾರೆ. ಈ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಗರಂ ಆಗಿರುವ ಶಿವರಾಜ್ ಕುಮಾರ್ ‘ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ ಆ ಮಾತುಗಳನ್ನು ಅವರು ವಾಪಸ್ಸು ಪಡೆಯಬೇಕು. ನನ್ನ ಹತ್ತಿರ ದುಡ್ಡಿಲ್ಲವಾ? ನಾನು ಯಾವತ್ತೂ ದುಡ್ಡಿಗಾಗಿ ಕೆಲಸ ಮಾಡಿದವನಲ್ಲ. ಇಂತಹ ಮಾತು ಶೋಭೆ ತರುವುದಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments