Webdunia - Bharat's app for daily news and videos

Install App

ಅಭಿಮಾನಿಗಳಿಗೆ ಪ್ರೀತಿಯ ಕೈತುತ್ತು ನೀಡಿದ ಶಿವರಾಜ್ ಕುಮಾರ್

Webdunia
ಗುರುವಾರ, 27 ಜನವರಿ 2022 (10:12 IST)
ಮೈಸೂರು: ನಿನ್ನೆಯಷ್ಟೇ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಕಾಲ ಕಳೆದು ಗಣರಾಜ್ಯೋತ್ಸವ ಆಚರಿಸಿ ಸಂಭ್ರಮಪಟ್ಟ ನಟ ಶಿವರಾಜ್ ಕುಮಾರ್ ಇಂದೂ ಅಭಿಮಾನಿಗಳೊಂದಿಗೆ ಕಾಲ ಕಳೆದಿದ್ದಾರೆ.

ಮೈಸೂರಿನಲ್ಲಿರುವ ಶಿವಣ್ಣ ಇಂದು ದೊಣ್ಣೆ ಬಿರಿಯಾನಿ ಸೆಂಟರ್ ಒಂದರ ಉದ್ಘಾಟನೆಗೆ ತೆರಳಿದ್ದು, ಈ ವೇಳೆ ಅಲ್ಲಿನ ಸಿಬ್ಬಂದಿಗೆ ಕೈತುತ್ತು ನೀಡಿ ಖುಷಿಪಡಿಸಿದ್ದಾರೆ.

ಉದ್ಘಾಟನೆಗೆ ಬಂದಿದ್ದ ಶಿವಣ್ಣನನ್ನು ಮುತ್ತಿಕೊಂಡ ಯುವಕರು ಅವರಿಂದ ಕೈತುತ್ತು ಪಡೆದಿದ್ದಲ್ಲದೆ, ಸೆಲ್ಫೀ ತೆಗೆಸಿಕೊಂಡು, ಕಾಲಿಗೆ ಬಿದ್ದು ನಮಸ್ಕರಿಸಿ ಖುಷಿಪಟ್ಟರು. ಇನ್ನು, ಅಭಿಮಾನಿಗಳಿಗೆ ಕೊಂಚವೂ ಬೇಸರಮಾಡದೇ ಎಲ್ಲರನ್ನೂ ಮಾತನಾಡಿಸಿ ಶಿವಣ್ಣ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments