Webdunia - Bharat's app for daily news and videos

Install App

ಉಪೇಂದ್ರ ನಿರ್ದೇಶನದ ಸಿನಿಮಾ ಮುಹೂರ್ತಕ್ಕೆ ಸುದೀಪ್, ಶಿವಣ್ಣ, ವಿಜಿ ಅತಿಥಿಗಳು

Webdunia
ಗುರುವಾರ, 2 ಜೂನ್ 2022 (15:43 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾಗೆ ನಾಳೆ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮ ನಗರದ ಬಂಡೆಮಾಕಾಳಮ್ಮ ದೇವಾಲಯದಲ್ಲಿ ನಡೆಯಲಿದೆ. ಮುಹೂರ್ತಕ್ಕೆ ಉಪೇಂದ್ರಗೆ ಚಿತ್ರರಂಗದ ಸ್ನೇಹಿತರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ದುನಿಯಾ ವಿಜಯ್, ಡಾಲಿ ಧನಂಜಯ್ ಸಾಥ್ ಕೊಡಲಿದ್ದಾರೆ. ಈ ದಿಗ್ಗಜ ನಟರೂ ಮುಹೂರ್ತ ಕಾರ್ಯಕ್ರಮಕ್ಕೆ ಬಂದು ಉಪೇಂದ್ರಗೆ ಶುಭ ಹಾರೈಸಲಿದ್ದಾರೆ.

ಬಹಳ ಸಮಯದ ನಂತರ ಉಪೇಂದ್ರ ನಿರ್ದೇಶನಕ್ಕಿಳಿಯುತ್ತಿರುವುದರಿಂದ ಮುಹೂರ್ತ ಕಾರ್ಯಕ್ರಮವೂ ಅದ್ಧೂರಿಯಾಗಿಯೇ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments