Webdunia - Bharat's app for daily news and videos

Install App

ಉಪೇಂದ್ರ ನಿರ್ದೇಶನದ ಸಿನಿಮಾ ಮುಹೂರ್ತಕ್ಕೆ ಸುದೀಪ್, ಶಿವಣ್ಣ, ವಿಜಿ ಅತಿಥಿಗಳು

Webdunia
ಗುರುವಾರ, 2 ಜೂನ್ 2022 (15:43 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾಗೆ ನಾಳೆ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮ ನಗರದ ಬಂಡೆಮಾಕಾಳಮ್ಮ ದೇವಾಲಯದಲ್ಲಿ ನಡೆಯಲಿದೆ. ಮುಹೂರ್ತಕ್ಕೆ ಉಪೇಂದ್ರಗೆ ಚಿತ್ರರಂಗದ ಸ್ನೇಹಿತರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ದುನಿಯಾ ವಿಜಯ್, ಡಾಲಿ ಧನಂಜಯ್ ಸಾಥ್ ಕೊಡಲಿದ್ದಾರೆ. ಈ ದಿಗ್ಗಜ ನಟರೂ ಮುಹೂರ್ತ ಕಾರ್ಯಕ್ರಮಕ್ಕೆ ಬಂದು ಉಪೇಂದ್ರಗೆ ಶುಭ ಹಾರೈಸಲಿದ್ದಾರೆ.

ಬಹಳ ಸಮಯದ ನಂತರ ಉಪೇಂದ್ರ ನಿರ್ದೇಶನಕ್ಕಿಳಿಯುತ್ತಿರುವುದರಿಂದ ಮುಹೂರ್ತ ಕಾರ್ಯಕ್ರಮವೂ ಅದ್ಧೂರಿಯಾಗಿಯೇ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments