Webdunia - Bharat's app for daily news and videos

Install App

ಯಶ್ ಹೇಳಿಕೆ ಮರೆಯೋಣ ಎಂದ ಶಿವರಾಜ್ ಕುಮಾರ್

Webdunia
ಶುಕ್ರವಾರ, 21 ಅಕ್ಟೋಬರ್ 2016 (12:26 IST)
ಹಾಸನ:  ಕಾವೇರಿ ವಿವಾದ ವಿಚಾರದಲ್ಲಿ ಮಾಧ್ಯಮಗಳಿಗೆ ಸವಾಲು ಹಾಕಿದ್ದ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಹಾಸನದ ಹಾಸನಾಂಬೆ ದರ್ಶನಕ್ಕೆ ಪತ್ನಿ ಸಮೇತ ಬಂದಿದ್ದ ಶಿವರಾಜ್ ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ, ಎಲ್ಲರೂ ನಮ್ಮವರೇ. ಯಶ್ ನಮ್ಮ ಕುಟುಂಬ ಸದಸ್ಯರಿದ್ದಂತೆ. ಒಂದು ಮಾತು ಬರುತ್ತೆ ಹೋಗುತ್ತೆ. ಅದನ್ನೆಲ್ಲಾ ಮರೆಯೋಣ. ಎಲ್ಲದಕ್ಕೂ ಇದೇ ಪರಿಹಾರ” ಎಂದು ಉತ್ತರಿಸಿದರು.

ಕಾವೇರಿ ಹೋರಾಟದ ವಿಷಯಕ್ಕೆ ಸಂಬಂಧಿಸಿದಂತೆ ಯಶ್  ನೀಡಿದ ಹೇಳಿಕೆ ಸರಿಯಿಲ್ಲ ಎಂದು ಖಾಸಗಿ ವಾಹಿನಿಯೊಂದು ಸುದ್ದಿ ಮಾಡಿತ್ತು. ಇದು ವಿವಾದಕ್ಕೆ ತಿರುಗಿ ಯಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಲ್ಲದೆ, ಚರ್ಚೆಗೆ ಬರಲು ಸಿದ್ಧ ಎಂದು ಸವಾಲು ಹಾಕಿದ ವಿಡಿಯೋ ಅಪ್ ಲೋಡ್ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments