Webdunia - Bharat's app for daily news and videos

Install App

ವೇದಿಕೆಯಲ್ಲಿ ಅಪ್ಪು ನೆನೆದು ಗಳ ಗಳನೆ ಅತ್ತ ಶಿವರಾಜ್ ಕುಮಾರ್

Webdunia
ಭಾನುವಾರ, 5 ಡಿಸೆಂಬರ್ 2021 (16:52 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಸಾವಿನ ನೋವು ಶಿವರಾಜ್ ಕುಮಾರ್ ರನ್ನು ಕಾಡುತ್ತಲೇ ಇದೆ. ಅದಕ್ಕೆ ಇಂದು ನಡೆದ ಪುನೀತ್ ಸ್ಮರಣ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಈಡಿಗರ ಸಂಘದಲ್ಲಿ ಇಂದು ಆಯೋಜಿಸಿದ್ದ ಪುನೀತ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವಣ್ಣ ಅಪ್ಪು ನೆನೆದು ಗಳ ಗಳನೆ ಅತ್ತಿದ್ದಾರೆ.

‘ಅಪ್ಪು ಸಾವಿನ ನೋವು ನನ್ನ ಕೊನೆಯ ತನಕ ಇರುತ್ತೆ. ಅವನು ನಾವು ಹೇಗಿರ್ಬೇಕು ಎಂದು ತೋರಿಸಿಕೊಟ್ಟು ಹೋದ. ಹುಟ್ಟಿದ್ದೇ ರಾಯಲ್ ಆಗಿದ್ದೇ, ಬೆಳೆದಿದ್ದೇ ರಾಯಲ್ ಆಗಿ. ಆದರೆ ಆ ರಾಯಲ್ಟಿನ ಬೇಗನೇ ಕಿತ್ಕೊಂಡು ಬಿಟ್ಟ ದೇವರು’ ಎಂದು ಹೇಳುತ್ತಾ ಶಿವಣ್ಣ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಕಾರ್ಯಕ್ರಮದಲ್ಲಿ ಕಿಯಾರಾ ಅಡ್ವಾನಿಗೆ ತಪ್ಪಿದ ಅನಾಹುತ: ಸಮಯಪ್ರಜ್ಞೆ ಮೆರೆದು ಕಾಪಾಡಿದ ರಾಕಿಂಗ್ ಸ್ಟಾರ್ ಯಶ್ Video

ಟಾಕ್ಸಿಕ್ ಬಿಡುಗಡೆಗೆ ಕ್ಷಣಗಣನೆ: ಮೊದಲ ದಿನವೇ ಎಷ್ಟು ಗಳಿಸಬಹುದು ಇಲ್ಲಿದೆ ಲೆಕ್ಕಾಚಾರ

ಟಾಕ್ಸಿಕ್ ಬಿಡುಗಡೆಗೂ ಮುನ್ನಾ ಯಶ್‌ರನ್ನು ಭೇಟಿಯಾದ ಅನುಪಮ್ ಖೇರ್‌

ನಟಿ ಜೆನಿಲಿಯಾ ಪತಿ ರಿತೇಶ್ ದೇಶ್ ಮುಖ ಬಡ ಬಾಲಕ ಬಂದು ಭಿಕ್ಷೆ ಕೇಳಿದಾಗ ಮಾಡಿದ ಕೆಲಸವೇನು ನೋಡಿ Video

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಮುಂದಿನ ಸುದ್ದಿ
Show comments