Webdunia - Bharat's app for daily news and videos

Install App

ವೇದಿಕೆಯಲ್ಲಿ ಅಪ್ಪು ನೆನೆದು ಗಳ ಗಳನೆ ಅತ್ತ ಶಿವರಾಜ್ ಕುಮಾರ್

Webdunia
ಭಾನುವಾರ, 5 ಡಿಸೆಂಬರ್ 2021 (16:52 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಸಾವಿನ ನೋವು ಶಿವರಾಜ್ ಕುಮಾರ್ ರನ್ನು ಕಾಡುತ್ತಲೇ ಇದೆ. ಅದಕ್ಕೆ ಇಂದು ನಡೆದ ಪುನೀತ್ ಸ್ಮರಣ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಈಡಿಗರ ಸಂಘದಲ್ಲಿ ಇಂದು ಆಯೋಜಿಸಿದ್ದ ಪುನೀತ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವಣ್ಣ ಅಪ್ಪು ನೆನೆದು ಗಳ ಗಳನೆ ಅತ್ತಿದ್ದಾರೆ.

‘ಅಪ್ಪು ಸಾವಿನ ನೋವು ನನ್ನ ಕೊನೆಯ ತನಕ ಇರುತ್ತೆ. ಅವನು ನಾವು ಹೇಗಿರ್ಬೇಕು ಎಂದು ತೋರಿಸಿಕೊಟ್ಟು ಹೋದ. ಹುಟ್ಟಿದ್ದೇ ರಾಯಲ್ ಆಗಿದ್ದೇ, ಬೆಳೆದಿದ್ದೇ ರಾಯಲ್ ಆಗಿ. ಆದರೆ ಆ ರಾಯಲ್ಟಿನ ಬೇಗನೇ ಕಿತ್ಕೊಂಡು ಬಿಟ್ಟ ದೇವರು’ ಎಂದು ಹೇಳುತ್ತಾ ಶಿವಣ್ಣ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments