Webdunia - Bharat's app for daily news and videos

Install App

ವೇದಿಕೆಯಲ್ಲಿ ಅಪ್ಪು ನೆನೆದು ಗಳ ಗಳನೆ ಅತ್ತ ಶಿವರಾಜ್ ಕುಮಾರ್

Webdunia
ಭಾನುವಾರ, 5 ಡಿಸೆಂಬರ್ 2021 (16:52 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಸಾವಿನ ನೋವು ಶಿವರಾಜ್ ಕುಮಾರ್ ರನ್ನು ಕಾಡುತ್ತಲೇ ಇದೆ. ಅದಕ್ಕೆ ಇಂದು ನಡೆದ ಪುನೀತ್ ಸ್ಮರಣ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಈಡಿಗರ ಸಂಘದಲ್ಲಿ ಇಂದು ಆಯೋಜಿಸಿದ್ದ ಪುನೀತ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವಣ್ಣ ಅಪ್ಪು ನೆನೆದು ಗಳ ಗಳನೆ ಅತ್ತಿದ್ದಾರೆ.

‘ಅಪ್ಪು ಸಾವಿನ ನೋವು ನನ್ನ ಕೊನೆಯ ತನಕ ಇರುತ್ತೆ. ಅವನು ನಾವು ಹೇಗಿರ್ಬೇಕು ಎಂದು ತೋರಿಸಿಕೊಟ್ಟು ಹೋದ. ಹುಟ್ಟಿದ್ದೇ ರಾಯಲ್ ಆಗಿದ್ದೇ, ಬೆಳೆದಿದ್ದೇ ರಾಯಲ್ ಆಗಿ. ಆದರೆ ಆ ರಾಯಲ್ಟಿನ ಬೇಗನೇ ಕಿತ್ಕೊಂಡು ಬಿಟ್ಟ ದೇವರು’ ಎಂದು ಹೇಳುತ್ತಾ ಶಿವಣ್ಣ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments