ವೇದಿಕೆಯಲ್ಲಿ ಅಪ್ಪು ನೆನೆದು ಗಳ ಗಳನೆ ಅತ್ತ ಶಿವರಾಜ್ ಕುಮಾರ್

Webdunia
ಭಾನುವಾರ, 5 ಡಿಸೆಂಬರ್ 2021 (16:52 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಸಾವಿನ ನೋವು ಶಿವರಾಜ್ ಕುಮಾರ್ ರನ್ನು ಕಾಡುತ್ತಲೇ ಇದೆ. ಅದಕ್ಕೆ ಇಂದು ನಡೆದ ಪುನೀತ್ ಸ್ಮರಣ ಕಾರ್ಯಕ್ರಮ ಸಾಕ್ಷಿಯಾಯಿತು.

ನಗರದ ಈಡಿಗರ ಸಂಘದಲ್ಲಿ ಇಂದು ಆಯೋಜಿಸಿದ್ದ ಪುನೀತ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಿವಣ್ಣ ಅಪ್ಪು ನೆನೆದು ಗಳ ಗಳನೆ ಅತ್ತಿದ್ದಾರೆ.

‘ಅಪ್ಪು ಸಾವಿನ ನೋವು ನನ್ನ ಕೊನೆಯ ತನಕ ಇರುತ್ತೆ. ಅವನು ನಾವು ಹೇಗಿರ್ಬೇಕು ಎಂದು ತೋರಿಸಿಕೊಟ್ಟು ಹೋದ. ಹುಟ್ಟಿದ್ದೇ ರಾಯಲ್ ಆಗಿದ್ದೇ, ಬೆಳೆದಿದ್ದೇ ರಾಯಲ್ ಆಗಿ. ಆದರೆ ಆ ರಾಯಲ್ಟಿನ ಬೇಗನೇ ಕಿತ್ಕೊಂಡು ಬಿಟ್ಟ ದೇವರು’ ಎಂದು ಹೇಳುತ್ತಾ ಶಿವಣ್ಣ ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments