Webdunia - Bharat's app for daily news and videos

Install App

ಅನ್ನ ನೀಡುತ್ತಿರುವ ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಧನ್ಯವಾದ

Webdunia
ಬುಧವಾರ, 8 ಏಪ್ರಿಲ್ 2020 (11:12 IST)
ಬೆಂಗಳೂರು: ತಮ್ಮ ಮತ್ತು ತಮ್ಮ ಕುಟುಂಬದ ಹೆಸರಿನಲ್ಲಿ ಅನ್ನದಾನ ಮಾಡುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ.


ಕೊರೋನಾದಿಂದಾಗಿ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಬಹುತೇಕರು ಊಟವಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಬಡವರ ನೆರವಿಗೆ ನಿಂತಿರುವ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಡಾ. ರಾಜ್ ಅಭಿಮಾನಿ ಬಳಗದವರಿಗೆ ಶಿವಣ್ಣ ಧನ್ಯವಾದ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಸಂದೇಶ ನೀಡಿರುವ ಶಿವರಾಜ್ ರಾಜ್ಯದ ಹಲವೆಡೆ ತಮ್ಮ ಹಾಗೂ ತಮ್ಮ ಕುಟುಂಬದವರ ಹೆಸರು ಹೇಳಿಕೊಂಡು ಪ್ರತಿನಿತ್ಯ ಅನ್ನದಾನ ಮಾಡುತ್ತಿರುವ ಅಭಿಮಾನಿಗಳನ್ನು ನೋಡಿ ಖುಷಿಯಾಗುತ್ತಿದೆ. ಎಲ್ಲರಿಗೂ ಎಷ್ಟು ಕೃತಜ್ಞತೆ ಹೇಳಿದರೂ ಕಡಿಮೆಯೇ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಮುಂದಿನ ಸುದ್ದಿ
Show comments